ಬ್ರೇಕಿಂಗ್ ನ್ಯೂಸ್
09-12-20 10:21 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.9: ಪ್ರತಿಪಕ್ಷಗಳ ಭಾರೀ ವಿರೋಧದ ನಡುವೆಯೂ ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿ ಸರಕಾರ ಗೋಹತ್ಯೆ ನಿಷೇಧ ಮಸೂದೆಗೆ ಅಂಗೀಕಾರ ಪಡೆದಿದೆ. ಬಹುದಿನಗಳಿಂದ ಗೋಹತ್ಯೆ ನಿಷೇಧ ಕಾಯ್ದೆ ತರುತ್ತೇವೆಂದು ಹೇಳಿಕೊಂಡು ತಿರುಗಿದ್ದ ಬಿಜೆಪಿ ನಾಯಕರು ಈ ಮೂಲಕ ಮತ್ತೊಮ್ಮೆ ಮೀಸೆ ತಿರುವಿದ್ದಾರೆ.
ಕಾಂಗ್ರೆಸ್ ಸದಸ್ಯರ ತೀವ್ರ ಆಕ್ಷೇಪ, ಗದ್ದಲದ ಮಧ್ಯೆಯೇ ಗೋಹತ್ಯೆ ನಿಷೇಧ ವಿಧೇಯಕವನ್ನು ಪಶುಸಂಗೋಪಾನಾ ಸಚಿಪ ಪ್ರಭು ಚೌವ್ಹಾಣ್ ಸದನದಲ್ಲಿ ಮಂಡಿಸಿದರು. ಇದನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮತಕ್ಕೆ ಹಾಕಿದ್ದರು.
ವಿಧೇಯಕ ಮಂಡನೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು ಸದಸ್ಯರು ಸದನದ ಬಾವಿಗೆ ಇಳಿದು, ಪ್ರತಿಭಟನೆ ನಡೆಸಿದರು. ವಿಪಕ್ಷ ನಾಯಕರ ವಿರೋಧ ಮಧ್ಯೆಯೂ ಗೋಹತ್ಯೆ ನಿಷೇಧ ಕಾಯ್ದೆಗೆ ಸದನದ ಅಂಗೀಕಾರ ಸಿಕ್ಕಿದೆ.
ಗೋಹತ್ಯೆ ನಿಷೇಧ ಕಾಯ್ದೆಯ ಕೆಲ ಮುಖ್ಯಾಂಶಗಳು
ಹೀಗೆ ಕಠಿಣ ಅಂಶಗಳನ್ನು ಈ ಮಸೂದೆಯು ಒಳಗೊಂಡಿದ್ದು ಹೊಸ ಕಾಯ್ದೆ ಜಾರಿಗೊಳಿಸುವುದನ್ನು ಕಾಂಗ್ರೆಸ್ ಬಲವಾಗಿ ವಿರೋಧಿಸಿದೆ. ಕಾಯ್ದೆ ವಿರೋಧಿಸಿ ರಾಜ್ಯಾದ್ಯಂತ ಹೋರಾಟ ರೂಪಿಸಲು ಕಾಂಗ್ರೆಸ್ ನಿರ್ಧರಿಸಿದೆ.
ಸದ್ಯಕ್ಕೆ ವಿಧಾನಸಭೆಯಲ್ಲಿ ಮಸೂದೆಗೆ ಅನುಮತಿ ಸಿಕ್ಕಿದ್ದು ವಿಧಾನಪರಿಷತ್ ನಲ್ಲಿ ಅಂಗೀಕಾರ ಪಡೆದು ರಾಜ್ಯಪಾಲರ ಅಂಕಿತ ಬೀಳಬೇಕು. ರಾಜ್ಯಪಾಲರ ಅಂಕಿತ ಬಿದ್ದ ಮೇಲಷ್ಟೇ ಮಸೂದೆ ರಾಜ್ಯದಲ್ಲಿ ಜಾರಿಗೆ ಬರಲಿದೆ.
The Karnataka Assembly passed the anti-cow slaughter bill on Wednesday amid opposition from the Congress. The bill, named as the Karnataka Prevention of Slaughter and Preservation of Cattle Bill 2020, was tabled by the ruling BJP government led by Chief Minister B S Yeddyurappa.
09-08-25 10:12 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
09-08-25 10:53 pm
Mangalore Correspondent
Drug’s Mangalore, Police, Arrest: ಡ್ರಗ್ಸ್ ಮುಕ...
09-08-25 09:42 pm
ಧರ್ಮಸ್ಥಳ ಕ್ಷೇತ್ರದ ಘನತೆ ಕುಗ್ಗಿಸಲೆತ್ನಿಸುತ್ತಿರುವ...
09-08-25 08:10 pm
Father Muller Medical College, Hospital, Mang...
09-08-25 04:22 pm
Dharmasthala,16th Spot at Bahubali Hill: ಧರ್ಮ...
09-08-25 02:16 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm