ಬ್ರೇಕಿಂಗ್ ನ್ಯೂಸ್
09-12-20 10:21 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.9: ಪ್ರತಿಪಕ್ಷಗಳ ಭಾರೀ ವಿರೋಧದ ನಡುವೆಯೂ ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿ ಸರಕಾರ ಗೋಹತ್ಯೆ ನಿಷೇಧ ಮಸೂದೆಗೆ ಅಂಗೀಕಾರ ಪಡೆದಿದೆ. ಬಹುದಿನಗಳಿಂದ ಗೋಹತ್ಯೆ ನಿಷೇಧ ಕಾಯ್ದೆ ತರುತ್ತೇವೆಂದು ಹೇಳಿಕೊಂಡು ತಿರುಗಿದ್ದ ಬಿಜೆಪಿ ನಾಯಕರು ಈ ಮೂಲಕ ಮತ್ತೊಮ್ಮೆ ಮೀಸೆ ತಿರುವಿದ್ದಾರೆ.
ಕಾಂಗ್ರೆಸ್ ಸದಸ್ಯರ ತೀವ್ರ ಆಕ್ಷೇಪ, ಗದ್ದಲದ ಮಧ್ಯೆಯೇ ಗೋಹತ್ಯೆ ನಿಷೇಧ ವಿಧೇಯಕವನ್ನು ಪಶುಸಂಗೋಪಾನಾ ಸಚಿಪ ಪ್ರಭು ಚೌವ್ಹಾಣ್ ಸದನದಲ್ಲಿ ಮಂಡಿಸಿದರು. ಇದನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮತಕ್ಕೆ ಹಾಕಿದ್ದರು.

ವಿಧೇಯಕ ಮಂಡನೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು ಸದಸ್ಯರು ಸದನದ ಬಾವಿಗೆ ಇಳಿದು, ಪ್ರತಿಭಟನೆ ನಡೆಸಿದರು. ವಿಪಕ್ಷ ನಾಯಕರ ವಿರೋಧ ಮಧ್ಯೆಯೂ ಗೋಹತ್ಯೆ ನಿಷೇಧ ಕಾಯ್ದೆಗೆ ಸದನದ ಅಂಗೀಕಾರ ಸಿಕ್ಕಿದೆ.
ಗೋಹತ್ಯೆ ನಿಷೇಧ ಕಾಯ್ದೆಯ ಕೆಲ ಮುಖ್ಯಾಂಶಗಳು
ಹೀಗೆ ಕಠಿಣ ಅಂಶಗಳನ್ನು ಈ ಮಸೂದೆಯು ಒಳಗೊಂಡಿದ್ದು ಹೊಸ ಕಾಯ್ದೆ ಜಾರಿಗೊಳಿಸುವುದನ್ನು ಕಾಂಗ್ರೆಸ್ ಬಲವಾಗಿ ವಿರೋಧಿಸಿದೆ. ಕಾಯ್ದೆ ವಿರೋಧಿಸಿ ರಾಜ್ಯಾದ್ಯಂತ ಹೋರಾಟ ರೂಪಿಸಲು ಕಾಂಗ್ರೆಸ್ ನಿರ್ಧರಿಸಿದೆ.
ಸದ್ಯಕ್ಕೆ ವಿಧಾನಸಭೆಯಲ್ಲಿ ಮಸೂದೆಗೆ ಅನುಮತಿ ಸಿಕ್ಕಿದ್ದು ವಿಧಾನಪರಿಷತ್ ನಲ್ಲಿ ಅಂಗೀಕಾರ ಪಡೆದು ರಾಜ್ಯಪಾಲರ ಅಂಕಿತ ಬೀಳಬೇಕು. ರಾಜ್ಯಪಾಲರ ಅಂಕಿತ ಬಿದ್ದ ಮೇಲಷ್ಟೇ ಮಸೂದೆ ರಾಜ್ಯದಲ್ಲಿ ಜಾರಿಗೆ ಬರಲಿದೆ.
The Karnataka Assembly passed the anti-cow slaughter bill on Wednesday amid opposition from the Congress. The bill, named as the Karnataka Prevention of Slaughter and Preservation of Cattle Bill 2020, was tabled by the ruling BJP government led by Chief Minister B S Yeddyurappa.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm