ಬ್ರೇಕಿಂಗ್ ನ್ಯೂಸ್
09-12-20 10:21 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.9: ಪ್ರತಿಪಕ್ಷಗಳ ಭಾರೀ ವಿರೋಧದ ನಡುವೆಯೂ ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿ ಸರಕಾರ ಗೋಹತ್ಯೆ ನಿಷೇಧ ಮಸೂದೆಗೆ ಅಂಗೀಕಾರ ಪಡೆದಿದೆ. ಬಹುದಿನಗಳಿಂದ ಗೋಹತ್ಯೆ ನಿಷೇಧ ಕಾಯ್ದೆ ತರುತ್ತೇವೆಂದು ಹೇಳಿಕೊಂಡು ತಿರುಗಿದ್ದ ಬಿಜೆಪಿ ನಾಯಕರು ಈ ಮೂಲಕ ಮತ್ತೊಮ್ಮೆ ಮೀಸೆ ತಿರುವಿದ್ದಾರೆ.
ಕಾಂಗ್ರೆಸ್ ಸದಸ್ಯರ ತೀವ್ರ ಆಕ್ಷೇಪ, ಗದ್ದಲದ ಮಧ್ಯೆಯೇ ಗೋಹತ್ಯೆ ನಿಷೇಧ ವಿಧೇಯಕವನ್ನು ಪಶುಸಂಗೋಪಾನಾ ಸಚಿಪ ಪ್ರಭು ಚೌವ್ಹಾಣ್ ಸದನದಲ್ಲಿ ಮಂಡಿಸಿದರು. ಇದನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮತಕ್ಕೆ ಹಾಕಿದ್ದರು.

ವಿಧೇಯಕ ಮಂಡನೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು ಸದಸ್ಯರು ಸದನದ ಬಾವಿಗೆ ಇಳಿದು, ಪ್ರತಿಭಟನೆ ನಡೆಸಿದರು. ವಿಪಕ್ಷ ನಾಯಕರ ವಿರೋಧ ಮಧ್ಯೆಯೂ ಗೋಹತ್ಯೆ ನಿಷೇಧ ಕಾಯ್ದೆಗೆ ಸದನದ ಅಂಗೀಕಾರ ಸಿಕ್ಕಿದೆ.
ಗೋಹತ್ಯೆ ನಿಷೇಧ ಕಾಯ್ದೆಯ ಕೆಲ ಮುಖ್ಯಾಂಶಗಳು
ಹೀಗೆ ಕಠಿಣ ಅಂಶಗಳನ್ನು ಈ ಮಸೂದೆಯು ಒಳಗೊಂಡಿದ್ದು ಹೊಸ ಕಾಯ್ದೆ ಜಾರಿಗೊಳಿಸುವುದನ್ನು ಕಾಂಗ್ರೆಸ್ ಬಲವಾಗಿ ವಿರೋಧಿಸಿದೆ. ಕಾಯ್ದೆ ವಿರೋಧಿಸಿ ರಾಜ್ಯಾದ್ಯಂತ ಹೋರಾಟ ರೂಪಿಸಲು ಕಾಂಗ್ರೆಸ್ ನಿರ್ಧರಿಸಿದೆ.
ಸದ್ಯಕ್ಕೆ ವಿಧಾನಸಭೆಯಲ್ಲಿ ಮಸೂದೆಗೆ ಅನುಮತಿ ಸಿಕ್ಕಿದ್ದು ವಿಧಾನಪರಿಷತ್ ನಲ್ಲಿ ಅಂಗೀಕಾರ ಪಡೆದು ರಾಜ್ಯಪಾಲರ ಅಂಕಿತ ಬೀಳಬೇಕು. ರಾಜ್ಯಪಾಲರ ಅಂಕಿತ ಬಿದ್ದ ಮೇಲಷ್ಟೇ ಮಸೂದೆ ರಾಜ್ಯದಲ್ಲಿ ಜಾರಿಗೆ ಬರಲಿದೆ.
The Karnataka Assembly passed the anti-cow slaughter bill on Wednesday amid opposition from the Congress. The bill, named as the Karnataka Prevention of Slaughter and Preservation of Cattle Bill 2020, was tabled by the ruling BJP government led by Chief Minister B S Yeddyurappa.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm