ಬ್ರೇಕಿಂಗ್ ನ್ಯೂಸ್
08-09-24 05:54 pm HK News Desk ಕರ್ನಾಟಕ
ಚಿಕ್ಕೋಡಿ, ಸೆ.08: ವೇಗವಾಗಿ ಬಂದ ಸರ್ಕಾರಿ ಬಸ್ವೊಂದು ರಸ್ತೆ ಬದಿ ನಿಂತಿದ್ದ ಬಾಲಕನ ಮೇಲೆ ಹರಿದು, ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಗಲಗಲಿ ಆಸ್ಪತ್ರೆ ಬಳಿ ನಡೆದಿದೆ.
ಸ್ಥಳೀಯ ನಿವಾಸಿ ಸುನೀಲ್ ಬಂಡರಗರ್ (10) ಸ್ಥಳದಲ್ಲೇ ಸಾವನ್ನಪ್ಪಿದ ಬಾಲಕ. ಟ್ಯೂಷನ್ ಮುಗಿಸಿ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಭೀಕರ ರಸ್ತೆ ಅಪಘಾತ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.


ಸುನೀಲ್ ಬಂಡರಗರ್ ಎಂಬ ಬಾಲಕ ಟ್ಯೂಷನ್ ಮುಗಿಸಿ ಮೂತ್ರ ವಿಸರ್ಜನೆಗೆಂದು ಹೊರಗೆ ಬಂದಿದ್ದ. ಈ ವೇಳೆ ರಸ್ತೆ ದಾಟಲು ಗೆಳೆಯರೊಟ್ಟಿಗೆ ರಸ್ತೆ ಬದಿ ನಿಂತಿದ್ದ. ಇದೇ ಸಮಯಕ್ಕೆ ಅಥಣಿಯಿಂದ ಕಾರವಾರಕ್ಕೆ ಹೋಗುತ್ತಿದ್ದ ಸರ್ಕಾರಿ ಬಸ್ ಬಾಲಕನ ಮೇಲೆ ಹರಿದಿದೆ. ಇದರಿಂದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಚಾಲಕನ ನಿರ್ಲಕ್ಷ್ಯಕ್ಕೆ ಸ್ಥಳೀಯರಿಂದ ಆಕ್ರೋಶ ವ್ಯಕ್ತವಾಗಿದೆ.
ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದ್ದು, ಭೀಕರ ರಸ್ತೆ ಅಪಘಾತ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
A speeding government bus ran over a boy standing on the roadside near Galgali Hospital in Athani town of Belagavi district.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm