ಬ್ರೇಕಿಂಗ್ ನ್ಯೂಸ್
10-09-24 12:52 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 10: ಕನ್ನಡ ಚಿತ್ರರಂಗದಲ್ಲಿ ಒಂದಾದ ಮೇಲೊಂದು ಅವಘಡಗಳು ನಡೆಯುತ್ತಲೇ ಇದೆ. ಸಾಮಾನ್ಯ ಜನರಿಗೆ ಮಾದರಿಯಾಗಬೇಕಿದ್ದ ನಟರು ಹಾಗೂ ಅವರ ಆಪ್ತರು ಈಗೀಗ ತಾವೇ ನೂರಾರು ವಿವಾದದಲ್ಲಿ ಸಿಲುಕಿ ಪೊಲೀಸ್ ಠಾಣೆಯ ಮೆಟ್ಟಿಲೇರುತ್ತಿದ್ದಾರೆ. ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿ ಮೂರು ತಿಂಗಳು ಕಳೆಯುತ್ತಿದೆ. ಇದೀಗ ಮತ್ತೊಬ್ಬ ಜನಪ್ರಿಯ ನಟನ ಆಪ್ತನ ಬಂಧನವಾಗಿದೆ.
ಕಳೆದ ಮೇ 26ರ ರಾತ್ರಿ ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಎಂಬಾತನ ಮೇಲೆ ಹಲ್ಲೆ ನಡೆದಿತ್ತು. ಈ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ಒಬ್ಬೊರಿಗೊಬ್ಬರು ಚೈನ್ ಲಿಂಕ್ ಎನ್ನುವಂತೆ ಇದೀಗ ಹಲ್ಲೆ ಪ್ರಕರಣದಲ್ಲಿ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಬಂಧನವಾಗಿದೆ.
ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲೆ ಹರ್ಷ ಮತ್ತು ಸುಭಾಷ್ ಎನ್ನುವವರು ಹಲ್ಲೆ ಮಾಡಿದ್ದರು. ವೈಯಕ್ತಿಕ ಕಾರಣದಿಂದ ನಾಗೇಂದ್ರ ಎನ್ನುವಾತ ಹರ್ಷ ಮತ್ತು ಸುಭಾಷ್ ಮೂಲಕ ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆ ಮಾಡಿಸಿದ್ದ ಎನ್ನಲಾಗಿದೆ. ಈ ನಾಗೇಂದ್ರ ಎನ್ನುವಾತ ಕೆಲವು ದಿನಗಳ ಹಿಂದೆ ಧ್ರುವ ಸರ್ಜಾ ಬಳಿ ಕೆಲಸ ಮಾಡಿಕೊಂಡಿದ್ದ. ಧ್ರುವ ಸರ್ಜಾ ಕಾರು ಚಾಲಕನಾಗಿ ಕೂಡ ಕೆಲಸ ಮಾಡಿದ್ದ ಎನ್ನುವ ಮಾಹಿತಿ ಇದೆ.
ಈತ ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆ ಮಾಡಿಸಿದ್ದು, ಈತನ ಕೃತ್ಯಕ್ಕೆ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಬೆಂಬಲ ಕೊಟ್ಟಿರುವ ಆರೋಪ ಕೇಳಿ ಬಂದಿದೆ. ಇನ್ನು ಪ್ರಶಾಂತ್ ಪೂಜಾರಿ ತನ್ನ ಜಿಮ್ನಲ್ಲಿ ನಟ ಧ್ರುವ ಸರ್ಜಾಗೆ ಕೂಡ ತರಬೇತಿ ನೀಡುತ್ತಿದ್ದರು. ಈ ವೇಳೆ ಇಬ್ಬರ ನಡುವಿನ ಆಪ್ತತೆಯನ್ನು ಕಂಡ ನಾಗೇಂದ್ರ ಹಾಗೂ ಅಶ್ವಿನ್ಗೆ ಸಹಿಸಿಕೊಳ್ಳಲು ಆಗದೇ ಈ ರೀತಿ ಹಲ್ಲೆ ಮಾಡಿಸಿದ್ದಾರೆ ಎನ್ನಲಾಗಿದೆ. ಸದ್ಯ ಅಶ್ವಿನ್ ಬಂಧನವಾಗಿದ್ದು, ವಿಚಾರಣೆ ಮುಂದುವರಿದಿದೆ.
The Banashankari police in southern Bengaluru have arrested four people, including the manager of Kannada actor Dhruv Sarja, for attacking the latter’s gym trainer in May, police officials said.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm