ಬ್ರೇಕಿಂಗ್ ನ್ಯೂಸ್
10-09-24 12:52 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 10: ಕನ್ನಡ ಚಿತ್ರರಂಗದಲ್ಲಿ ಒಂದಾದ ಮೇಲೊಂದು ಅವಘಡಗಳು ನಡೆಯುತ್ತಲೇ ಇದೆ. ಸಾಮಾನ್ಯ ಜನರಿಗೆ ಮಾದರಿಯಾಗಬೇಕಿದ್ದ ನಟರು ಹಾಗೂ ಅವರ ಆಪ್ತರು ಈಗೀಗ ತಾವೇ ನೂರಾರು ವಿವಾದದಲ್ಲಿ ಸಿಲುಕಿ ಪೊಲೀಸ್ ಠಾಣೆಯ ಮೆಟ್ಟಿಲೇರುತ್ತಿದ್ದಾರೆ. ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿ ಮೂರು ತಿಂಗಳು ಕಳೆಯುತ್ತಿದೆ. ಇದೀಗ ಮತ್ತೊಬ್ಬ ಜನಪ್ರಿಯ ನಟನ ಆಪ್ತನ ಬಂಧನವಾಗಿದೆ.
ಕಳೆದ ಮೇ 26ರ ರಾತ್ರಿ ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಎಂಬಾತನ ಮೇಲೆ ಹಲ್ಲೆ ನಡೆದಿತ್ತು. ಈ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ಒಬ್ಬೊರಿಗೊಬ್ಬರು ಚೈನ್ ಲಿಂಕ್ ಎನ್ನುವಂತೆ ಇದೀಗ ಹಲ್ಲೆ ಪ್ರಕರಣದಲ್ಲಿ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಬಂಧನವಾಗಿದೆ.
ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲೆ ಹರ್ಷ ಮತ್ತು ಸುಭಾಷ್ ಎನ್ನುವವರು ಹಲ್ಲೆ ಮಾಡಿದ್ದರು. ವೈಯಕ್ತಿಕ ಕಾರಣದಿಂದ ನಾಗೇಂದ್ರ ಎನ್ನುವಾತ ಹರ್ಷ ಮತ್ತು ಸುಭಾಷ್ ಮೂಲಕ ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆ ಮಾಡಿಸಿದ್ದ ಎನ್ನಲಾಗಿದೆ. ಈ ನಾಗೇಂದ್ರ ಎನ್ನುವಾತ ಕೆಲವು ದಿನಗಳ ಹಿಂದೆ ಧ್ರುವ ಸರ್ಜಾ ಬಳಿ ಕೆಲಸ ಮಾಡಿಕೊಂಡಿದ್ದ. ಧ್ರುವ ಸರ್ಜಾ ಕಾರು ಚಾಲಕನಾಗಿ ಕೂಡ ಕೆಲಸ ಮಾಡಿದ್ದ ಎನ್ನುವ ಮಾಹಿತಿ ಇದೆ.
ಈತ ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆ ಮಾಡಿಸಿದ್ದು, ಈತನ ಕೃತ್ಯಕ್ಕೆ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಬೆಂಬಲ ಕೊಟ್ಟಿರುವ ಆರೋಪ ಕೇಳಿ ಬಂದಿದೆ. ಇನ್ನು ಪ್ರಶಾಂತ್ ಪೂಜಾರಿ ತನ್ನ ಜಿಮ್ನಲ್ಲಿ ನಟ ಧ್ರುವ ಸರ್ಜಾಗೆ ಕೂಡ ತರಬೇತಿ ನೀಡುತ್ತಿದ್ದರು. ಈ ವೇಳೆ ಇಬ್ಬರ ನಡುವಿನ ಆಪ್ತತೆಯನ್ನು ಕಂಡ ನಾಗೇಂದ್ರ ಹಾಗೂ ಅಶ್ವಿನ್ಗೆ ಸಹಿಸಿಕೊಳ್ಳಲು ಆಗದೇ ಈ ರೀತಿ ಹಲ್ಲೆ ಮಾಡಿಸಿದ್ದಾರೆ ಎನ್ನಲಾಗಿದೆ. ಸದ್ಯ ಅಶ್ವಿನ್ ಬಂಧನವಾಗಿದ್ದು, ವಿಚಾರಣೆ ಮುಂದುವರಿದಿದೆ.
The Banashankari police in southern Bengaluru have arrested four people, including the manager of Kannada actor Dhruv Sarja, for attacking the latter’s gym trainer in May, police officials said.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm