ಬ್ರೇಕಿಂಗ್ ನ್ಯೂಸ್
12-09-24 09:44 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಸೆ.13: ನಿನಲ್ಲ, ನಿಮ್ಮಪ್ಪನ ಕೈಲೂ ನನ್ನ ಟಚ್ ಮಾಡಕ್ಕಾಗಲ್ಲ ಎಂದು ಸುಧಾಕರ್ ಮಾತಿಗೆ ಪ್ರತಿಕ್ರಿಯಿಸಿ ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ ನಡೆಸಿದ್ದಾರೆ.
ನಗರಸಭೆ ಚುನಾವೆಣೆ ಬಳಿಕ ಮಾತನಾಡಿದ ಅವರು, ಕೆ. ಸುಧಾಕರ್ ಒಬ್ಬ ಕೋವಿಡ್ ಕಳ್ಳ. ಸುಧಾಕರ್ನನ್ನು ಜೈಲಿಗೆ ಹಾಕುವವರೆಗೂ ಬಿಡಲ್ಲ. ತಾಕತ್ತು, ದಮ್ಮು ಇದ್ರೆ ಬಚಾವ್ ಆಗು ನೋಡೋಣ ಎಂದು ಕೆ. ಸುಧಾಕರ್ ಅವರ ಮಾತಿಗೆ ಸವಾಲ್ ಹಾಕುವ ಮೂಲಕ ಪ್ರತಿಕ್ರಿಯಿಸಿದ್ದಾರೆ.
ನಗರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ 7-8 ಕೋಟಿ ರೂಪಾಯಿ ಖರ್ಚು ಮಾಡಿದ್ದಾರೆ. ಸಂಸದರು ಖರ್ಚು ಮಾಡಿ ಕಾಂಗ್ರೆಸ್ ಸದಸ್ಯರನ್ನು ಖರೀದಿ ಮಾಡಿದ್ದಾರೆ. ನನ್ನ ಒಂದು ಕೂದಲನ್ನು ಕಿತ್ತುಕೊಳ್ಳಲು ಸಾಧ್ಯವಿಲ್ಲ. ಹೆಣಗಳ ಮೇಲೆ ದುಡ್ಡು ಮಾಡಿ ನಗರಸಭೆ ಚುನಾವಣೆಯಲ್ಲಿ ಹಾಕಿದ್ದಾರೆ. ನಮ್ಮ ಬಳಿ ಹಣ ಇಲ್ಲ. ನಿನ್ನ ಅಖಾಡದಲ್ಲಿ ಬಂದು ನಾನು ನಿನ್ನನ್ನು ಹೊಡಿದಿದ್ದೇನೆ. ನಾನು ಒಬ್ಬ ಗಂಡಸು. ಮುಂದಿನ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಾವುಟ ಹಾರಿಸುತ್ತೇನೆ ಎಂದು ವಾಗ್ದಾಳಿ ನಡೆಸಿದ್ದಾರೆ.
MLA Pradeep eshwar call Mp Sudhakar a COVID thief. Says won't leave him unless until I send him to jail. Says even his father cannot touch me.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm