ಬ್ರೇಕಿಂಗ್ ನ್ಯೂಸ್
13-09-24 09:10 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.13: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶನ ಮೆರವಣಿಗೆ ವೇಳೆ ನಡೆದ ಗಲಭೆ ಬೆನ್ನಲ್ಲೇ ರಾಜ್ಯ ಸರ್ಕಾರ ಗುಪ್ತಚರ ಇಲಾಖೆಯ ಎಡಿಜಿಪಿ ಹುದ್ದೆಯಿಂದ ಹಿರಿಯ ಪೊಲೀಸ್ ಅಧಿಕಾರಿ ಕೆ.ವಿ.ಶರತ್ ಚಂದ್ರ ಅವರನ್ನು ಕೆಳಗಿಳಿಸಿದೆ. ಗುಪ್ತಚರ ಇಲಾಖೆ ನೂತನ ಎಡಿಜಿಪಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರನ್ನು ನೇಮಕ ಮಾಡಲಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿಯೂ ನಿಂಬಾಳ್ಕರ್ ಮುಂದುವರಿಯಲಿದ್ದಾರೆ.
ಶರತ್ ಚಂದ್ರ ಅವರನ್ನು ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದ್ದು, ಇದರ ಜೊತೆಗೆ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗ ಮುಖ್ಯಸ್ಥರಾಗಿಯೂ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ಇದೇ ವೇಳೆ, ಎಡಿಜಿಪಿ ಅಲೋಕ್ ಕುಮಾರ್ ಅವರನ್ನು ರಸ್ತೆ ಸುರಕ್ಷತೆ ಮತ್ತು ಸಂಚಾರ ವಿಭಾಗದಿಂದ ಬಿಡುಗಡೆ ಮಾಡಲಾಗಿದೆ.
ಈ ಹಿಂದೆಯೂ ಸಿದ್ದರಾಮಯ್ಯ ಅವರ ಅಧಿಕಾರ ಅವಧಿಯಲ್ಲಿ ಹೇಮಂತ್ ನಿಂಬಾಳ್ಕರ್ ಗುಪ್ತಚರ ಇಲಾಖೆಯಲ್ಲಿದ್ದರು. ರಾಜ್ಯದಲ್ಲಿ ದುರ್ಘಟನೆ ಮರುಕಳಿಸುತ್ತಿರುವ ಹಿನ್ನೆಲೆಯಲ್ಲಿ ಇದೀಗ ಮತ್ತೆ ನಿಂಬಾಳ್ಕರ್ ಅವರಿಗೇ ಗುಪ್ತಚರ ಇಲಾಖೆಯ ಜವಾಬ್ದಾರಿ ನೀಡಿದ್ದಾರೆ ಎನ್ನಲಾಗಿದೆ.
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಎರಡು ದಿನಗಳ ಹಿಂದೆ ಗಣೇಶನ ಮೆರವಣಿಗೆ ವೇಳೆ ನಡೆದ ದಾಳಿ ರಾಜ್ಯ ರಾಜಕಾರಣದಲ್ಲಿ ಕಿಡಿ ಸೃಷ್ಟಿಸಿದೆ. ಗಲಭೆ ಘಟನೆ ರಾಜಕೀಯ ಸ್ವರೂಪ ಪಡೆದಿದ್ದು, ಕಾಂಗ್ರೆಸ್-ಬಿಜೆಪಿ ನಡುವೆ ಕಿತ್ತಾಟಕ್ಕೆ ಕಾರಣವಾಗಿದೆ.
Nagamangala violence, intelligence ADGP Sharath Chandra transferred, Hemant Nimbalkar appointed as new officer. The Karnataka Government on Friday announced several high-level police transfers effective immediately, according to a notification from the Vidhana Soudha, Bengaluru, dated September 13, 2024.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm