ಬ್ರೇಕಿಂಗ್ ನ್ಯೂಸ್
19-09-24 11:37 am HK News Desk ಕರ್ನಾಟಕ
ಬೆಂಗಳೂರು, ಸೆ.19: ಬಿಬಿಎಂಪಿ ಗುತ್ತಿಗೆದಾರನಿಗೆ ಕಿರುಕುಳ ನೀಡಿ ಜಾತಿ ನಿಂದನೆ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಕೇಸು ದಾಖಲಾಗಿದ್ದು ಜಾಮೀನು ಸಿಗೋದು ಕಷ್ಟವಾಗಲಿದೆ.
ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯಲ್ಲಿ ಶಾಸಕ ಮುನಿರತ್ನ ಸೇರಿದಂತೆ ಒಟ್ಟು 7 ಆರೋಪಿಗಳ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್ 354ಎ, 354ಸಿ, 376, 506, 504, 120(ಬಿ), 149, 384, 406, 308 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಮುನಿರತ್ನ ನಾಯ್ಡು (ಎ1), ವಿಜಯ್ ಕುಮಾರ್ (ಎ2), ಸುಧಾಕರ (ಎ3), ಕಿರಣ್ ಕುಮಾರ್ (ಎ4), ಲೋಹಿತ್ ಗೌಡ (ಎ5), ಮಂಜುನಾಥ (ಎ6), ಲೋಕಿ (ಎ7) ಎಂಬವರ ವಿರುದ್ಧ ಎಫ್ಐಆರ್ ನಲ್ಲಿ ಆರೋಪ ಹೊರಿಸಲಾಗಿದೆ.
ಕಗ್ಗಲೀಪುರದ ಖಾಸಗಿ ರೆಸಾರ್ಟ್ನಲ್ಲಿ ಅತ್ಯಾಚಾರ ನಡೆದಿರುವುದಾಗಿ ಯುವತಿ ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸದ್ಯ ಪೊಲೀಸರು ಈ ಸಂಬಂಧ ತನಿಖೆ ಕೈಗೊಂಡಿದ್ದಾರೆ. ಬಿಬಿಎಂಪಿ ಗುತ್ತಿಗೆದಾರನಿಗೆ ಕಿರುಕುಳ ನೀಡಿ ಜಾತಿ ನಿಂದನೆ ಆರೋಪ ಪ್ರಕರಣದಲ್ಲಿ ಜೈಲು ಪಾಲಾಗಿರುವ ಶಾಸಕ ಮುನಿರತ್ನ ಅವರ ಜಾಮೀನು ಅರ್ಜಿ ಆದೇಶವನ್ನು ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ ಗುರುವಾರಕ್ಕೆ (ಸೆ.19) ಕಾಯ್ದಿರಿಸಿದೆ. ಇದರ ನಡುವಲ್ಲೇ ಅತ್ಯಾಚಾರ ಪ್ರಕರಣ ಎದುರಾಗಿದ್ದು ಜಾಮೀನು ಸಿಗುತ್ತಾ ಎಂಬುದು ನಿರ್ಧಾರವಾಗಲಿದೆ.
A case has been registered against Karnataka BJP MLA Munirathna and six others over allegations of raping a woman at a private resort near Bengaluru. The Karnataka Police confirmed that a case of rape, honey trapping and sexual harassment has been filed against Munirathna at the Kaggalipura police station in Ramanagara district.
15-08-25 07:15 pm
Bangalore Correspondent
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
Home Minister Parameshwar: ದ್ವೇಷ ಭಾಷಣ ಮಾಡುವವರ...
14-08-25 03:51 pm
DK Shivakumar, Dharmasthala, Virendra Heggade...
14-08-25 03:49 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
15-08-25 09:22 pm
Mangalore Correspondent
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm