ಬ್ರೇಕಿಂಗ್ ನ್ಯೂಸ್
19-09-24 06:48 pm HK News Desk ಕರ್ನಾಟಕ
ಮಂಡ್ಯ, ಸೆ.19: ನಾಗಮಂಗಲ ಕೋಮುಗಲಭೆ ಪ್ರಕರಣ ಹಿನ್ನೆಲೆಯಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದಾರೆಂದು ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಮಂಡ್ಯದಲ್ಲಿ ಎಫ್ಐಆರ್ ದಾಖಲಾಗಿದೆ.
ಕಲ್ಲು ತೂರಿ, ಬೆಂಕಿ ಹಚ್ಚಿದವರನ್ನ ರಕ್ಷಿಸಿ, ಗಣೇಶನನ್ನ ಬಂಧಿಸಲಾಗಿದೆ ಎಂದು ಶೋಭಾ ಕರಂದ್ಲಾಜೆ ಟ್ವಿಟರ್ ನಲ್ಲಿ ಪೋಸ್ಟ್ ಹಾಕಿದ್ದರು. ಬೆಂಗಳೂರಿನಲ್ಲಿ ನಡೆದ ಗಣೇಶ ಮೂರ್ತಿ ವಶಪಡಿಸಿದ ಘಟನೆಯನ್ನ ನಾಗಮಂಗಲದಲ್ಲಿ ನಡೆದ ಘಟನೆ ಎಂದು ಶೋಭಾ ಪೋಸ್ಟ್ ಮಾಡಿದ್ದರು. ಈ ಬಗ್ಗೆ ಸುಳ್ಳು ಮಾಹಿತಿ ಹರಡಿದ್ದಾರೆಂದು ಆರೋಪ ಹೊರಿಸಿ ಪೊಲೀಸರು ಶೋಭಾ ವಿರುದ್ಧ ಸುಮೊಟೋ ಕೇಸು ದಾಖಲಿಸಿದ್ದಾರೆ.
ಇದಲ್ಲದೆ, ನಾಗಮಂಗಲ ಘಟನೆ ವೇಳೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ ಎಂದು ಅಶೋಕ್ ಪೋಸ್ಟ್ ಹಾಕಿದ್ದರು. ಬೇರೆಡೆ ನಡೆದ ಎರಡು ವಿಡಿಯೋ ಲಗತ್ತಿಸಿ ಆರ್ ಅಶೋಕ್ ಪೋಸ್ಟ್ ಹಾಕಿದ್ದು ಆಮೂಲಕ ಪ್ರಚೋದನೆ ಮಾಡಿರುವ ಆರೋಪ ಕೇಳಿಬಂದಿದೆ.
ಹೀಗಾಗಿ ಆರ್. ಅಶೋಕ್ ಹಾಗೂ ಶೋಭಾ ಕರಂದ್ಲಾಜೆ ವಿರುದ್ಧ ಬಿಎನ್ ಎಸ್ ಸೆಕ್ಷನ್ 192ರ ಅಡಿ ಪ್ರಕರಣ ಪೊಲೀಸರು ಸುಮೊಟೋ ಕೇಸ್ ದಾಖಲಿಸಿದ್ದು
ನಾಗಮಂಗಲ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
The Karnataka Police on Wednesday registered a case against Union Minister Shobha Karandlaje and Leader of Opposition R Ashok for allegedly sharing misleading information on social media platforms regarding the recent riot at Nagamangala town in Mandya district.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm