ಬ್ರೇಕಿಂಗ್ ನ್ಯೂಸ್
19-09-24 06:48 pm HK News Desk ಕರ್ನಾಟಕ
ಮಂಡ್ಯ, ಸೆ.19: ನಾಗಮಂಗಲ ಕೋಮುಗಲಭೆ ಪ್ರಕರಣ ಹಿನ್ನೆಲೆಯಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದಾರೆಂದು ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಮಂಡ್ಯದಲ್ಲಿ ಎಫ್ಐಆರ್ ದಾಖಲಾಗಿದೆ.
ಕಲ್ಲು ತೂರಿ, ಬೆಂಕಿ ಹಚ್ಚಿದವರನ್ನ ರಕ್ಷಿಸಿ, ಗಣೇಶನನ್ನ ಬಂಧಿಸಲಾಗಿದೆ ಎಂದು ಶೋಭಾ ಕರಂದ್ಲಾಜೆ ಟ್ವಿಟರ್ ನಲ್ಲಿ ಪೋಸ್ಟ್ ಹಾಕಿದ್ದರು. ಬೆಂಗಳೂರಿನಲ್ಲಿ ನಡೆದ ಗಣೇಶ ಮೂರ್ತಿ ವಶಪಡಿಸಿದ ಘಟನೆಯನ್ನ ನಾಗಮಂಗಲದಲ್ಲಿ ನಡೆದ ಘಟನೆ ಎಂದು ಶೋಭಾ ಪೋಸ್ಟ್ ಮಾಡಿದ್ದರು. ಈ ಬಗ್ಗೆ ಸುಳ್ಳು ಮಾಹಿತಿ ಹರಡಿದ್ದಾರೆಂದು ಆರೋಪ ಹೊರಿಸಿ ಪೊಲೀಸರು ಶೋಭಾ ವಿರುದ್ಧ ಸುಮೊಟೋ ಕೇಸು ದಾಖಲಿಸಿದ್ದಾರೆ.
ಇದಲ್ಲದೆ, ನಾಗಮಂಗಲ ಘಟನೆ ವೇಳೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ ಎಂದು ಅಶೋಕ್ ಪೋಸ್ಟ್ ಹಾಕಿದ್ದರು. ಬೇರೆಡೆ ನಡೆದ ಎರಡು ವಿಡಿಯೋ ಲಗತ್ತಿಸಿ ಆರ್ ಅಶೋಕ್ ಪೋಸ್ಟ್ ಹಾಕಿದ್ದು ಆಮೂಲಕ ಪ್ರಚೋದನೆ ಮಾಡಿರುವ ಆರೋಪ ಕೇಳಿಬಂದಿದೆ.
ಹೀಗಾಗಿ ಆರ್. ಅಶೋಕ್ ಹಾಗೂ ಶೋಭಾ ಕರಂದ್ಲಾಜೆ ವಿರುದ್ಧ ಬಿಎನ್ ಎಸ್ ಸೆಕ್ಷನ್ 192ರ ಅಡಿ ಪ್ರಕರಣ ಪೊಲೀಸರು ಸುಮೊಟೋ ಕೇಸ್ ದಾಖಲಿಸಿದ್ದು
ನಾಗಮಂಗಲ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
The Karnataka Police on Wednesday registered a case against Union Minister Shobha Karandlaje and Leader of Opposition R Ashok for allegedly sharing misleading information on social media platforms regarding the recent riot at Nagamangala town in Mandya district.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm