ಬ್ರೇಕಿಂಗ್ ನ್ಯೂಸ್
19-09-24 08:03 pm HK News Desk ಕರ್ನಾಟಕ
ಕಲಬುರಗಿ, ಸೆ.19: ಪ್ಯಾಲೆಸ್ತೀನ್ ಧ್ವಜ ಹಿಡಿದು ಮೆರವಣಿಗೆ ಮಾಡಿದರೆ ತಪ್ಪೇನಿಲ್ಲ ಎನ್ನುವ ಮೂಲಕ ಸಚಿವ ಜಮೀರ್ ಅಹ್ಮದ್ ಪ್ಯಾಲೆಸ್ತೀನ್ ಧ್ವಜ ಮೆರವಣಿಗೆಯನ್ನು ಸಮರ್ಥಿಸಿಕೊಂಡಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿದೆ.
ರಾಜ್ಯದಲ್ಲಿ ಹಲವಡೆ ಕಿಡಗೇಡಿಗಳಿಂದ ಪ್ಯಾಲೆಸ್ತೀನ್ ಧ್ವಜ ಹಾರಾಟ ವಿಚಾರವಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ಯಾಲೆಸ್ತೀನ್ಗೆ ಕೇಂದ್ರ ಸರ್ಕಾರವೇ ಬೆಂಬಲ ಕೊಟ್ಟಿದೆ. ಕೇಂದ್ರವೇ ‘ವಿ ಆರ್ ವಿತ್ ಪ್ಯಾಲೆಸ್ತೀನ್’ ಅಂದಿದೆ. ಕೇಂದ್ರ ಸರ್ಕಾರ ಹೇಳಿದ ಮೇಲೆ ತಾನೇ ಯಾರೋ ಧ್ವಜ ಹಿಡಿದು ಮೆರವಣಿಗೆ ಮಾಡಿದ್ದು. ಧ್ವಜ ಹಿಡಿದರೆ ತಪ್ಪೇನು ಇಲ್ಲ ಅನ್ನಿಸುತ್ತೆ ಎಂದರು.
ಬೇರೆ ದೇಶದ ಪರ ಘೋಷಣೆ ಕೂಗಬಾರದು. ಘೋಷಣೆ ಕೂಗಿದರೆ ಅಂಥವರು ದೇಶದ್ರೋಹಿ ಕೆಲಸ ಮಾಡಿದಂತೆ ಆಗುತ್ತದೆ. ಘೋಷಣೆ ಕೂಗಿದವರು ಯಾರೇ ಇರಲಿ ಗಲ್ಲು ಶಿಕ್ಷೆಯಾಗಬೇಕು. ನಾನು ಮೊದಲು ಹಿಂದೂಸ್ತಾನಿ, ಆಮೇಲೆ ಕನ್ನಡಿಗ. ಅದಾದ ಮೇಲೆ ಮುಸ್ಲಿಂ. ಯಾರೇ ಆದರೂ ಬೇರೆ ದೇಶದ ಪರ ಘೋಷಣೆ ಕೂಗಬಾರದು ಎಂದು ತಿಳಿಸಿದರು.
Minister Zameer Ahmed has defended the palestinian flag march, saying there is nothing wrong in holding the Palestinian flag.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm