ಬ್ರೇಕಿಂಗ್ ನ್ಯೂಸ್
19-09-24 08:03 pm HK News Desk ಕರ್ನಾಟಕ
ಕಲಬುರಗಿ, ಸೆ.19: ಪ್ಯಾಲೆಸ್ತೀನ್ ಧ್ವಜ ಹಿಡಿದು ಮೆರವಣಿಗೆ ಮಾಡಿದರೆ ತಪ್ಪೇನಿಲ್ಲ ಎನ್ನುವ ಮೂಲಕ ಸಚಿವ ಜಮೀರ್ ಅಹ್ಮದ್ ಪ್ಯಾಲೆಸ್ತೀನ್ ಧ್ವಜ ಮೆರವಣಿಗೆಯನ್ನು ಸಮರ್ಥಿಸಿಕೊಂಡಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿದೆ.
ರಾಜ್ಯದಲ್ಲಿ ಹಲವಡೆ ಕಿಡಗೇಡಿಗಳಿಂದ ಪ್ಯಾಲೆಸ್ತೀನ್ ಧ್ವಜ ಹಾರಾಟ ವಿಚಾರವಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ಯಾಲೆಸ್ತೀನ್ಗೆ ಕೇಂದ್ರ ಸರ್ಕಾರವೇ ಬೆಂಬಲ ಕೊಟ್ಟಿದೆ. ಕೇಂದ್ರವೇ ‘ವಿ ಆರ್ ವಿತ್ ಪ್ಯಾಲೆಸ್ತೀನ್’ ಅಂದಿದೆ. ಕೇಂದ್ರ ಸರ್ಕಾರ ಹೇಳಿದ ಮೇಲೆ ತಾನೇ ಯಾರೋ ಧ್ವಜ ಹಿಡಿದು ಮೆರವಣಿಗೆ ಮಾಡಿದ್ದು. ಧ್ವಜ ಹಿಡಿದರೆ ತಪ್ಪೇನು ಇಲ್ಲ ಅನ್ನಿಸುತ್ತೆ ಎಂದರು.
ಬೇರೆ ದೇಶದ ಪರ ಘೋಷಣೆ ಕೂಗಬಾರದು. ಘೋಷಣೆ ಕೂಗಿದರೆ ಅಂಥವರು ದೇಶದ್ರೋಹಿ ಕೆಲಸ ಮಾಡಿದಂತೆ ಆಗುತ್ತದೆ. ಘೋಷಣೆ ಕೂಗಿದವರು ಯಾರೇ ಇರಲಿ ಗಲ್ಲು ಶಿಕ್ಷೆಯಾಗಬೇಕು. ನಾನು ಮೊದಲು ಹಿಂದೂಸ್ತಾನಿ, ಆಮೇಲೆ ಕನ್ನಡಿಗ. ಅದಾದ ಮೇಲೆ ಮುಸ್ಲಿಂ. ಯಾರೇ ಆದರೂ ಬೇರೆ ದೇಶದ ಪರ ಘೋಷಣೆ ಕೂಗಬಾರದು ಎಂದು ತಿಳಿಸಿದರು.
Minister Zameer Ahmed has defended the palestinian flag march, saying there is nothing wrong in holding the Palestinian flag.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm