ಬ್ರೇಕಿಂಗ್ ನ್ಯೂಸ್
20-09-24 06:27 pm HK News Desk ಕರ್ನಾಟಕ
ಚಿಕ್ಕಮಗಳೂರು, ಸೆ.20: ಶೃಂಗೇರಿ ಶಾರದಾ ದೇವಿ ದೇವಸ್ಥಾನದ ಬಳಿಕ ಚಿಕ್ಕಮಗಳೂರು ಜಿಲ್ಲೆಯ ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲೂ ಡ್ರೆಸ್ ಕೋಡ್ ಜಾರಿಯಾಗಿದೆ. ಹೊರನಾಡು ಅನ್ನಪೂರ್ಣೇಶ್ವರಿ ದರ್ಶನಕ್ಕೆ ಬರುವವರು ಡ್ರೆಸ್ ಕೋಡ್ ಪಾಲಿಸಬೇಕು ಎಂದು ಹೊರಗಡೆ ನೋಟಿಸ್ ಹಾಕಲಾಗಿದೆ.
ಗಂಡಸರು ಮೈಗೆ ಶಲ್ಯ, ಪ್ಯಾಂಟ್ ಅಥವಾ ಪಂಚೆ ಧರಿಸಬಹುದು. ಹೆಣ್ಣು ಮಕ್ಕಳು ಸೀರೆ ಅಥವಾ ಚೂಡಿದಾರ ಧರಿಸಬೇಕೆಂದು ಸೂಚನೆ ನೀಡಲಾಗಿದೆ. ಜೀನ್ಸ್ ಪ್ಯಾಂಟ್, ಟೀ ಶರ್ಟ್ ಧರಿಸುವಂತಿಲ್ಲ. ದೇವಾಲಯದ ಆಡಳಿತ ಮಂಡಳಿ ಪರವಾಗಿ ಆಡಳಿತ ಮೊಕ್ತೇಸರ ಭೀಮೇಶ್ವರ ಜೋಷಿ ಹೊಸ ನಿಯಮ ಜಾರಿಗೊಳಿಸಿದ್ದಾರೆ.


ಸಾಂಪ್ರದಾಯಿಕ ಉಡುಗೆಯಲ್ಲಿ ಬರದಿದ್ದರೆ ದೇವಸ್ಥಾನದ ಒಳಗೆ ಪ್ರವೇಶವಿಲ್ಲ. ಸಾಂಪ್ರದಾಯಿಕ ಉಡುಗೆ ಧರಿಸುವುದು ಕಡ್ಡಾಯ. ಭಕ್ತರು ಸಹಕರಿಸುವಂತೆ ದೇವಾಲಯದ ಆಡಳಿತ ಮಂಡಳಿ ಮನವಿ ಮಾಡಿದೆ. ಕಳಸ ತಾಲೂಕಿನ ಹೊರನಾಡು ಅನ್ನಪೂರ್ಣೇಶ್ವರಿ ದೇಗುಲ ಪ್ರಸಿದ್ಧ ಕ್ಷೇತ್ರವಾಗಿದ್ದು ಶೃಂಗೇರಿ ಪ್ರವಾಸ ಬರುವವರು ಹೆಚ್ಚಾಗಿ ಹೊರನಾಡಿಗೂ ಆಗಮಿಸುತ್ತಾರೆ. ಮಲೆನಾಡಿನ ನಡುವಿನ ಹೊರನಾಡು ಪ್ರಸಿದ್ಧ ತೀರ್ಥ ಕ್ಷೇತ್ರವಾಗಿ ಬೆಳೆದಿದೆ.
Hornadu temple dress code ordered after Sringeri.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm