ಬ್ರೇಕಿಂಗ್ ನ್ಯೂಸ್
20-09-24 06:27 pm HK News Desk ಕರ್ನಾಟಕ
ಚಿಕ್ಕಮಗಳೂರು, ಸೆ.20: ಶೃಂಗೇರಿ ಶಾರದಾ ದೇವಿ ದೇವಸ್ಥಾನದ ಬಳಿಕ ಚಿಕ್ಕಮಗಳೂರು ಜಿಲ್ಲೆಯ ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲೂ ಡ್ರೆಸ್ ಕೋಡ್ ಜಾರಿಯಾಗಿದೆ. ಹೊರನಾಡು ಅನ್ನಪೂರ್ಣೇಶ್ವರಿ ದರ್ಶನಕ್ಕೆ ಬರುವವರು ಡ್ರೆಸ್ ಕೋಡ್ ಪಾಲಿಸಬೇಕು ಎಂದು ಹೊರಗಡೆ ನೋಟಿಸ್ ಹಾಕಲಾಗಿದೆ.
ಗಂಡಸರು ಮೈಗೆ ಶಲ್ಯ, ಪ್ಯಾಂಟ್ ಅಥವಾ ಪಂಚೆ ಧರಿಸಬಹುದು. ಹೆಣ್ಣು ಮಕ್ಕಳು ಸೀರೆ ಅಥವಾ ಚೂಡಿದಾರ ಧರಿಸಬೇಕೆಂದು ಸೂಚನೆ ನೀಡಲಾಗಿದೆ. ಜೀನ್ಸ್ ಪ್ಯಾಂಟ್, ಟೀ ಶರ್ಟ್ ಧರಿಸುವಂತಿಲ್ಲ. ದೇವಾಲಯದ ಆಡಳಿತ ಮಂಡಳಿ ಪರವಾಗಿ ಆಡಳಿತ ಮೊಕ್ತೇಸರ ಭೀಮೇಶ್ವರ ಜೋಷಿ ಹೊಸ ನಿಯಮ ಜಾರಿಗೊಳಿಸಿದ್ದಾರೆ.


ಸಾಂಪ್ರದಾಯಿಕ ಉಡುಗೆಯಲ್ಲಿ ಬರದಿದ್ದರೆ ದೇವಸ್ಥಾನದ ಒಳಗೆ ಪ್ರವೇಶವಿಲ್ಲ. ಸಾಂಪ್ರದಾಯಿಕ ಉಡುಗೆ ಧರಿಸುವುದು ಕಡ್ಡಾಯ. ಭಕ್ತರು ಸಹಕರಿಸುವಂತೆ ದೇವಾಲಯದ ಆಡಳಿತ ಮಂಡಳಿ ಮನವಿ ಮಾಡಿದೆ. ಕಳಸ ತಾಲೂಕಿನ ಹೊರನಾಡು ಅನ್ನಪೂರ್ಣೇಶ್ವರಿ ದೇಗುಲ ಪ್ರಸಿದ್ಧ ಕ್ಷೇತ್ರವಾಗಿದ್ದು ಶೃಂಗೇರಿ ಪ್ರವಾಸ ಬರುವವರು ಹೆಚ್ಚಾಗಿ ಹೊರನಾಡಿಗೂ ಆಗಮಿಸುತ್ತಾರೆ. ಮಲೆನಾಡಿನ ನಡುವಿನ ಹೊರನಾಡು ಪ್ರಸಿದ್ಧ ತೀರ್ಥ ಕ್ಷೇತ್ರವಾಗಿ ಬೆಳೆದಿದೆ.
Hornadu temple dress code ordered after Sringeri.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm