ಬ್ರೇಕಿಂಗ್ ನ್ಯೂಸ್
20-09-24 11:01 pm HK News Desk ಕರ್ನಾಟಕ
ಬೆಂಗಳೂರು, ಸೆ.20: ತಿರುಪತಿ ಲಡ್ಡಿನಲ್ಲಿ ಪ್ರಾಣಿಜನ್ಯ ಕೊಬ್ಬಿನಂಶ ಬಳಸಲಾಗಿದೆ ಎಂಬ ಸುದ್ದಿಯ ನಡುವಲ್ಲೇ ಕರ್ನಾಟಕ ಸರ್ಕಾರ, ರಾಜ್ಯದ ಧಾರ್ಮಿಕ ಮತ್ತು ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ದೀಪ, ಪ್ರಸಾದ ತಯಾರಿ ಸೇರಿದಂತೆ ಎಲ್ಲ ರೀತಿಯ ಸೇವೆಗೂ ನಂದಿನಿ ತುಪ್ಪವನ್ನೇ ಬಳಸಬೇಕೆಂದು ಆದೇಶ ಹೊರಡಿಸಿದೆ.
ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳಿಗೆ, ಪ್ರಸಾದ ತಯಾರಿಕೆಗೆ ಮತ್ತು ಶುದ್ಧ ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಮೂಲಕ ಶುಕ್ರವಾರ ಆದೇಶ ಹೊರಡಿಸಲಾಗಿದೆ.
ಇದರ ಜೊತೆಗೆ ದೇವಾಲಯಗಳಲ್ಲಿ ತಯಾರಿಸಲಾಗುವ ಎಲ್ಲ ರೀತಿಯ ಪ್ರಸಾದಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಸೂಚನೆ ನೀಡಿದೆ. ಆಂಧ್ರಪ್ರದೇಶದಲ್ಲಿ ಈ ಹಿಂದಿನ ಜಗನ್ ರೆಡ್ಡಿ ಸರ್ಕಾರದ ಅವಧಿಯಲ್ಲಿ ತಿರುಮಲ ತಿರುಪತಿ ದೇವಸ್ಥಾನ ಆಡಳಿತ ಮಂಡಳಿ ತುಪ್ಪದ ಬದಲಿಗೆ ಪ್ರಾಣಿಗಳ ಕೊಬ್ಬನ್ನು ಬಳಸಿ ಲಡ್ಡು ತಯಾರಿಸಿತ್ತು ಎಂಬ ಪ್ರಯೋಗಾಲಯ ವರದಿ ಬಂದಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ.
Amid a massive row over the alleged use of substandard ingredients and animal fat in the preparation of Tirupati laddus, the Karnataka Milk Federation (KMF), producer of Nandini ghee, has clarified the status of its contract with Tirumala Tirupati Devasthanams (TTD), which manages the Sri Venkateswara Swamy temple.
02-02-26 03:02 pm
HK News Desk
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm