ಬ್ರೇಕಿಂಗ್ ನ್ಯೂಸ್
21-09-24 11:17 pm HK News Desk ಕರ್ನಾಟಕ
ಬೆಳಗಾವಿ, ಸೆ.21: ಪ್ಯಾಲೆಸ್ತೀನ್ ಧ್ವಜದ ಹಾರಾಟದ ಬಗ್ಗೆ ಸಚಿವ ಜಮೀರ್ ಅಹ್ಮದ್ ಸಮರ್ಥನೆ ಮಾಡಿಕೊಂಡ ಬೆನ್ನಲ್ಲೇ ಬೆಳಗಾವಿ ಮತ್ತು ಚಿಕ್ಕೋಡಿಯಲ್ಲಿ ಪ್ಯಾಲೆಸ್ತೀನ್ ಧ್ವಜ ಕಾಣಿಸಿಕೊಂಡಿದೆ. ಬೆಳಗಾವಿ ನಗರದ ದರ್ಬಾರ್ ಗಲ್ಲಿಯಲ್ಲಿ ಉದ್ದಕ್ಕೂ ಪ್ಯಾಲೆಸ್ತೀನ್ ಪರ ಪೋಸ್ಟರ್ ಹಾಕಲಾಗಿದೆ.
ಪೊಲೀಸರ ಎಚ್ಚರಿಕೆಗೆ ಬೆಳಗಾವಿಯಲ್ಲಿ ಪ್ಯಾಲೆಸ್ತೀನ್ ಪ್ರಿಯರು ಡೋಂಟ್ ಕೇರ್ ಮಾಡಿದ್ದಾರೆ. ಬೆಳಗಾವಿ ನಗರದ ದರ್ಬಾರ್ ಗಲ್ಲಿಯಲ್ಲಿ ಎರಡನೂರು ಮೀಟರ್ ನಷ್ಟು ರಸ್ತೆಯುದ್ದಕ್ಕೂ ಕಿಡಿಗೇಡಿಗಳು ಪ್ಯಾಲೆಸ್ತೀನ್ ಧ್ವಜ ಇರುವ ಶಾಮಿಯಾನ ಕಟ್ಟಿದ್ದಾರೆ.
ಈ ಭಾಗದಲ್ಲಿ ಭಾನುವಾರ ಸೆ.22ರಂದು ಈದ್ ಮಿಲಾದ್ ಮೆರವಣಿಗೆ ನಡೆಯಲಿದ್ದು ಇದಕ್ಕಾಗಿ ಪೋಸ್ಟರ್ ಹಾಕಿ ಶೃಂಗಾರ ಮಾಡಲಾಗಿದೆ. ಮುಸ್ಲಿಂ ಸಮುದಾಯದ ಯುವಕರು ರಾತ್ರೋರಾತ್ರಿ ಪ್ಯಾಲೆಸ್ತೀನ್ ಧ್ವಜವನ್ನು ದೊಡ್ಡ ಪ್ರಮಾಣದಲ್ಲಿ ಕಟ್ಟಿದ್ದಾರೆ. ಬೆಳಗಾವಿ ಪಾಲಿಕೆ ವಿರೋಧ ಪಕ್ಷದ ನಾಯಕ ಮುಜಾಮಿಲ್ ಡೋಣಿ ನೇತೃತ್ವದಲ್ಲೇ ಪೋಸ್ಟರ್ ಹಾಕಿರುವುದು ಕಂಡುಬಂದಿದೆ.
ಇದೇ ವೇಳೆ, ಚಿಕ್ಕೋಡಿಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ಟೈನ್ ಧ್ವಜ ಕಾಣಿಸಿಕೊಂಡಿದೆ. ಪ್ಯಾಲೆಸ್ಟೈನ್ ಧ್ವಜ ಹಾರಿಸಿ ಯುವಕರು ಮತ್ತೆ ಪುಂಡಾಟ ಮೆರೆದಿದ್ದಾರೆ. ಸುಮಾರು 6 ಅಡಿ ಎತ್ತರದ ಧ್ವಜ ಪ್ರದರ್ಶನ ಮಾಡಿದ್ದಾರೆ. ಇದಲ್ಲದೆ, ಕೈಯಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದು ಕುಣಿದು ಕುಪ್ಪಳಿಸಿದ್ದಾರೆ. ಗಣೇಶೋತ್ಸವ ವಿಸರ್ಜನೆ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಈದ್ ಮೆರವಣಿಗೆ ಶನಿವಾರ ನಡೆದಿದೆ. ಈ ವೇಳೆ ಯುವಕರು ಧ್ವಜ ಹಿಡಿದಿದ್ದು ಪೊಲೀಸರು ವಶಕ್ಕೆ ಪಡೆದಿದ್ದಾರೆ.
The controversy surrounding the Palestinian flag, which has caused a stir in several parts of the state, has now reached Belagavi. On Saturday, September 21, an incident occurred where a pandal resembling the Palestinian flag was erected.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm