ಬ್ರೇಕಿಂಗ್ ನ್ಯೂಸ್
25-09-24 10:19 am HK News Desk ಕರ್ನಾಟಕ
ಸಕಲೇಶಪುರ, ಸೆ.25: ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಕಲೇಶಪುರದಲ್ಲಿ ಮತ್ತೆ ಬ್ಲಾಕ್ ಆಗಿದೆ. ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ರಾತ್ರಿಯಿಡೀ ಟ್ರಾಫಿಕ್ ಜಾಮ್ ಆಗಿದೆ. ಬೆಂಗಳೂರಿನಿಂದ ಮಂಗಳೂರಿನತ್ತ ನೂರಾರು ವಾಹನಗಳು ಸಕಲೇಶಪುರದಲ್ಲಿ ಸಿಕ್ಕಿಬಿದ್ದಿವೆ.
ಮಧ್ಯರಾತ್ರಿ 1 ಗಂಟೆಯಿಂದ ಬಸ್, ಕಾರು, ಲಾರಿ ಸಹಿತ ಎಲ್ಲ ರೀತಿಯ ವಾಹನಗಳು ಬಾಕಿಯಾಗಿದ್ದು ಬೆಳಗ್ಗೆ ಎಂಟು ಗಂಟೆಯಾದರೂ ಒಬ್ಬನೇ ಒಬ್ಬ ಪೊಲೀಸ್ ಬಂದಿಲ್ಲ. ಸ್ಥಳದಲ್ಲಿ ಸಿಕ್ಕಿಬಿದ್ದ ಪ್ರಯಾಣಿಕರೇ ವಾಹನ ಬ್ಲಾಕ್ ಸರಿಪಡಿಸುತ್ತಿದ್ದಾರೆ.



ಎರಡು ಜೆಸಿಬಿಗಳಲ್ಲಿ ಕೆಸರಿನ ರಾಡಿ ಎದ್ದಿರುವ ಜಾಗಕ್ಕೆ ಕಲ್ಲು ಮಣ್ಣು ತುಂಬಿಸುತ್ತಿದ್ದಾರೆ. ಕಾರು ಇನ್ನಿತರ ಸಣ್ಣ ವಾಹನಗಳು, ಲಾರಿಗಳು ಹೂತು ಹೋಗುತ್ತಿವೆ. ಸಕಲೇಶಪುರ ಪೊಲೀಸರಿಗೆ ಫೋನ್ ಮಾಡಿದರೂ ಸ್ಥಳಕ್ಕೆ ಬಂದಿಲ್ಲ. ರಾತ್ರಿಯಿಂದ ಬೆಳಗ್ಗೆ ಎಂಟು ಕಳೆದರೂ ರಸ್ತೆ ಸರಿಯಾಗಿಲ್ಲ. ಒಂದೊಂದೇ ವಾಹನ ಪಾಸ್ ಆಗುತ್ತಿದ್ದು ಜಿಲ್ಲಾಡಳಿತದ ನಿರ್ಲಕ್ಷ್ಯಕ್ಕೆ ಜನ ಹಿಡಿಶಾಪ ಹಾಕುತ್ತಿದ್ದಾರೆ.
Bangalore Mangalore road blocked due to mud filling at Sakleshpur, passengers spend hours in road. Due to mud filling passengers had to halt for hours at Sakleshpur slamming officals for their negligence.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm