ಬ್ರೇಕಿಂಗ್ ನ್ಯೂಸ್
25-09-24 10:19 am HK News Desk ಕರ್ನಾಟಕ
ಸಕಲೇಶಪುರ, ಸೆ.25: ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಕಲೇಶಪುರದಲ್ಲಿ ಮತ್ತೆ ಬ್ಲಾಕ್ ಆಗಿದೆ. ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ರಾತ್ರಿಯಿಡೀ ಟ್ರಾಫಿಕ್ ಜಾಮ್ ಆಗಿದೆ. ಬೆಂಗಳೂರಿನಿಂದ ಮಂಗಳೂರಿನತ್ತ ನೂರಾರು ವಾಹನಗಳು ಸಕಲೇಶಪುರದಲ್ಲಿ ಸಿಕ್ಕಿಬಿದ್ದಿವೆ.
ಮಧ್ಯರಾತ್ರಿ 1 ಗಂಟೆಯಿಂದ ಬಸ್, ಕಾರು, ಲಾರಿ ಸಹಿತ ಎಲ್ಲ ರೀತಿಯ ವಾಹನಗಳು ಬಾಕಿಯಾಗಿದ್ದು ಬೆಳಗ್ಗೆ ಎಂಟು ಗಂಟೆಯಾದರೂ ಒಬ್ಬನೇ ಒಬ್ಬ ಪೊಲೀಸ್ ಬಂದಿಲ್ಲ. ಸ್ಥಳದಲ್ಲಿ ಸಿಕ್ಕಿಬಿದ್ದ ಪ್ರಯಾಣಿಕರೇ ವಾಹನ ಬ್ಲಾಕ್ ಸರಿಪಡಿಸುತ್ತಿದ್ದಾರೆ.



ಎರಡು ಜೆಸಿಬಿಗಳಲ್ಲಿ ಕೆಸರಿನ ರಾಡಿ ಎದ್ದಿರುವ ಜಾಗಕ್ಕೆ ಕಲ್ಲು ಮಣ್ಣು ತುಂಬಿಸುತ್ತಿದ್ದಾರೆ. ಕಾರು ಇನ್ನಿತರ ಸಣ್ಣ ವಾಹನಗಳು, ಲಾರಿಗಳು ಹೂತು ಹೋಗುತ್ತಿವೆ. ಸಕಲೇಶಪುರ ಪೊಲೀಸರಿಗೆ ಫೋನ್ ಮಾಡಿದರೂ ಸ್ಥಳಕ್ಕೆ ಬಂದಿಲ್ಲ. ರಾತ್ರಿಯಿಂದ ಬೆಳಗ್ಗೆ ಎಂಟು ಕಳೆದರೂ ರಸ್ತೆ ಸರಿಯಾಗಿಲ್ಲ. ಒಂದೊಂದೇ ವಾಹನ ಪಾಸ್ ಆಗುತ್ತಿದ್ದು ಜಿಲ್ಲಾಡಳಿತದ ನಿರ್ಲಕ್ಷ್ಯಕ್ಕೆ ಜನ ಹಿಡಿಶಾಪ ಹಾಕುತ್ತಿದ್ದಾರೆ.
Bangalore Mangalore road blocked due to mud filling at Sakleshpur, passengers spend hours in road. Due to mud filling passengers had to halt for hours at Sakleshpur slamming officals for their negligence.
24-02-26 08:06 pm
HK News Staffer
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
ಬೆಂಗಳೂರಿನ ತರಕಾರಿಗಳಲ್ಲಿ ಅತಿ ಹೆಚ್ಚು ರಾಸಾಯನಿಕ ಪತ...
24-02-26 03:51 pm
ನಾಯಕತ್ವ ಬದಲಾವಣೆ- ಸಂಪುಟ ಪುನಾರಚನೆಗೆ ಒತ್ತಾಯಿಸಿ 3...
23-02-26 05:15 pm
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
24-02-26 09:50 pm
Mangalore Correspondent
Vitla News, Mangalore: ವಿಟ್ಲ ಬಳಿಯ ಗುರುಕುಲ ವಿದ...
23-02-26 08:20 pm
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm