ಬ್ರೇಕಿಂಗ್ ನ್ಯೂಸ್
25-09-24 10:19 am HK News Desk ಕರ್ನಾಟಕ
ಸಕಲೇಶಪುರ, ಸೆ.25: ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಕಲೇಶಪುರದಲ್ಲಿ ಮತ್ತೆ ಬ್ಲಾಕ್ ಆಗಿದೆ. ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ರಾತ್ರಿಯಿಡೀ ಟ್ರಾಫಿಕ್ ಜಾಮ್ ಆಗಿದೆ. ಬೆಂಗಳೂರಿನಿಂದ ಮಂಗಳೂರಿನತ್ತ ನೂರಾರು ವಾಹನಗಳು ಸಕಲೇಶಪುರದಲ್ಲಿ ಸಿಕ್ಕಿಬಿದ್ದಿವೆ.
ಮಧ್ಯರಾತ್ರಿ 1 ಗಂಟೆಯಿಂದ ಬಸ್, ಕಾರು, ಲಾರಿ ಸಹಿತ ಎಲ್ಲ ರೀತಿಯ ವಾಹನಗಳು ಬಾಕಿಯಾಗಿದ್ದು ಬೆಳಗ್ಗೆ ಎಂಟು ಗಂಟೆಯಾದರೂ ಒಬ್ಬನೇ ಒಬ್ಬ ಪೊಲೀಸ್ ಬಂದಿಲ್ಲ. ಸ್ಥಳದಲ್ಲಿ ಸಿಕ್ಕಿಬಿದ್ದ ಪ್ರಯಾಣಿಕರೇ ವಾಹನ ಬ್ಲಾಕ್ ಸರಿಪಡಿಸುತ್ತಿದ್ದಾರೆ.



ಎರಡು ಜೆಸಿಬಿಗಳಲ್ಲಿ ಕೆಸರಿನ ರಾಡಿ ಎದ್ದಿರುವ ಜಾಗಕ್ಕೆ ಕಲ್ಲು ಮಣ್ಣು ತುಂಬಿಸುತ್ತಿದ್ದಾರೆ. ಕಾರು ಇನ್ನಿತರ ಸಣ್ಣ ವಾಹನಗಳು, ಲಾರಿಗಳು ಹೂತು ಹೋಗುತ್ತಿವೆ. ಸಕಲೇಶಪುರ ಪೊಲೀಸರಿಗೆ ಫೋನ್ ಮಾಡಿದರೂ ಸ್ಥಳಕ್ಕೆ ಬಂದಿಲ್ಲ. ರಾತ್ರಿಯಿಂದ ಬೆಳಗ್ಗೆ ಎಂಟು ಕಳೆದರೂ ರಸ್ತೆ ಸರಿಯಾಗಿಲ್ಲ. ಒಂದೊಂದೇ ವಾಹನ ಪಾಸ್ ಆಗುತ್ತಿದ್ದು ಜಿಲ್ಲಾಡಳಿತದ ನಿರ್ಲಕ್ಷ್ಯಕ್ಕೆ ಜನ ಹಿಡಿಶಾಪ ಹಾಕುತ್ತಿದ್ದಾರೆ.
Bangalore Mangalore road blocked due to mud filling at Sakleshpur, passengers spend hours in road. Due to mud filling passengers had to halt for hours at Sakleshpur slamming officals for their negligence.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm