ಬ್ರೇಕಿಂಗ್ ನ್ಯೂಸ್
25-09-24 09:46 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 25: ರೈಲಿಗೂ ಕೂಡ ಇದೀಗ ಬೆಂಗಳೂರು ಟ್ರಾಫಿಕ್ ಬಿಸಿ ತಟ್ಟಿದ್ದು, ಸದ್ಯ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಸುಧೀರ್ ಚಕ್ರವರ್ತಿ ಎನ್ನುವ ಇನ್ಸ್ಟಾಗ್ರಾಮ್ ಬಳಕೆದಾರರು, ರೈಲ್ವೆ ಕ್ರಾಸಿಂಗ್ ಮೇಲೆ ವಾಹನಗಳು ಸಾಲಾಗಿ ನಿಂತ ಪರಿಣಾಮ ರೈಲು ಕೂಡ ಟ್ರಾಫಿಕ್ನಲ್ಲಿ ಸಿಲುಕಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಬೆಂಗಳೂರಿನ ಟ್ರಾಫಿಕ್ನಿಂದ ರೈಲಿಗೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಬರೆದುಕೊಂಡಿದ್ದು, ಈ ವಿಡಿಯೋ ಭಾರಿ ವೈರಲ್ ಆಗಿದೆ.
ಬೆಂಗಳೂರಿನ ಮುನ್ನೇಕೊಳಾಲದ ರೈಲ್ವೆ ಕ್ರಾಸಿಂಗ್ ಬಳಿ ಹೆಚ್ಚಿನ ಟ್ರಾಫಿಕ್ ಉಂಟಾಗಿದ್ದರಿಂದ ಈ ಘಟನೆ ನಡೆದಿದೆ. ರೈಲ್ವೆ ಕ್ರಾಸಿಂಗ್ ಮುಚ್ಚದ ಕಾರಣ, ವಾಹನಗಳು ರೈಲ್ವೆ ಹಳಿ ಮೇಲೆ ನಿಂತುಕೊಂಡಿದ್ದವು, ಆ ಸಮಯದಲ್ಲಿ ಅಲ್ಲಿಗೆ ಬಂದ ರೈಲು ಕೂಡ ಅನಿವಾರ್ಯವಾಗಿ ವಾಹನಗಳು ಮುಂದೆ ಸಾಗುವವರೆಗೂ ನಿಲ್ಲಬೇಕಾಯಿತು.
ಕೆಲ ಸಮಯದ ನಂತರ ವಾಹನಗಳು ರೈಲ್ವೆ ಕ್ರಾಸಿಂಗ್ನಿಂದ ತೆರವಾದ ಮೇಲೆ ರೈಲು ಅಲ್ಲಿಂದ ಮುಂದೆ ಸಾಗಿದೆ. ಇದು ಬೆಂಗಳೂರು ನಗರದಲ್ಲಿ ವಾಹನ ಸವಾರರು ಅನುಭವಿಸುತ್ತಿರುವ ಟ್ರಾಫಿಕ್ ಸಮಸ್ಯೆಗೆ ಸಾಕ್ಷಿ.
ಸುಧೀರ್ ಚಕ್ರವರ್ತಿ ಹಂಚಿಕೊಂಡಿರುವ ವಿಡಿಯೋ ಒಂದೇ ದಿನದಲ್ಲಿ 1 ಮಿಲಿಯನ್ಗೂ ಹೆಚ್ಚಿನ ವೀಕ್ಷಣೆ ಕಂಡಿದ್ದು, 60 ಸಾವಿರ ಮಂದಿ ವಿಡಿಯೋ ಲೈಕ್ ಮಾಡಿದ್ದಾರೆ. ಇದಕ್ಕೆ ತರಹೇವಾರಿ ಕಾಮೆಂಟ್ಗಳು ಕೂಡ ಬಂದಿದ್ದು, ಹಲವರು ಬೆಂಗಳೂರು ಟ್ರಾಫಿಕ್ ಬಗ್ಗೆ ತಮಾಷೆ ಮಾಡಿದ್ದಾರೆ.
Traffic halts train in bangalore, viral video causes hilarious comments on social media. A viral video shows a train waiting at a railway crossing, which was wide open because of a hoard of vehicles on the tracks. The train, like other cars and bikes, was stuck in the Bengaluru traffic.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm