ಬ್ರೇಕಿಂಗ್ ನ್ಯೂಸ್
25-09-24 09:46 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 25: ರೈಲಿಗೂ ಕೂಡ ಇದೀಗ ಬೆಂಗಳೂರು ಟ್ರಾಫಿಕ್ ಬಿಸಿ ತಟ್ಟಿದ್ದು, ಸದ್ಯ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಸುಧೀರ್ ಚಕ್ರವರ್ತಿ ಎನ್ನುವ ಇನ್ಸ್ಟಾಗ್ರಾಮ್ ಬಳಕೆದಾರರು, ರೈಲ್ವೆ ಕ್ರಾಸಿಂಗ್ ಮೇಲೆ ವಾಹನಗಳು ಸಾಲಾಗಿ ನಿಂತ ಪರಿಣಾಮ ರೈಲು ಕೂಡ ಟ್ರಾಫಿಕ್ನಲ್ಲಿ ಸಿಲುಕಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಬೆಂಗಳೂರಿನ ಟ್ರಾಫಿಕ್ನಿಂದ ರೈಲಿಗೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಬರೆದುಕೊಂಡಿದ್ದು, ಈ ವಿಡಿಯೋ ಭಾರಿ ವೈರಲ್ ಆಗಿದೆ.
ಬೆಂಗಳೂರಿನ ಮುನ್ನೇಕೊಳಾಲದ ರೈಲ್ವೆ ಕ್ರಾಸಿಂಗ್ ಬಳಿ ಹೆಚ್ಚಿನ ಟ್ರಾಫಿಕ್ ಉಂಟಾಗಿದ್ದರಿಂದ ಈ ಘಟನೆ ನಡೆದಿದೆ. ರೈಲ್ವೆ ಕ್ರಾಸಿಂಗ್ ಮುಚ್ಚದ ಕಾರಣ, ವಾಹನಗಳು ರೈಲ್ವೆ ಹಳಿ ಮೇಲೆ ನಿಂತುಕೊಂಡಿದ್ದವು, ಆ ಸಮಯದಲ್ಲಿ ಅಲ್ಲಿಗೆ ಬಂದ ರೈಲು ಕೂಡ ಅನಿವಾರ್ಯವಾಗಿ ವಾಹನಗಳು ಮುಂದೆ ಸಾಗುವವರೆಗೂ ನಿಲ್ಲಬೇಕಾಯಿತು.
ಕೆಲ ಸಮಯದ ನಂತರ ವಾಹನಗಳು ರೈಲ್ವೆ ಕ್ರಾಸಿಂಗ್ನಿಂದ ತೆರವಾದ ಮೇಲೆ ರೈಲು ಅಲ್ಲಿಂದ ಮುಂದೆ ಸಾಗಿದೆ. ಇದು ಬೆಂಗಳೂರು ನಗರದಲ್ಲಿ ವಾಹನ ಸವಾರರು ಅನುಭವಿಸುತ್ತಿರುವ ಟ್ರಾಫಿಕ್ ಸಮಸ್ಯೆಗೆ ಸಾಕ್ಷಿ.
ಸುಧೀರ್ ಚಕ್ರವರ್ತಿ ಹಂಚಿಕೊಂಡಿರುವ ವಿಡಿಯೋ ಒಂದೇ ದಿನದಲ್ಲಿ 1 ಮಿಲಿಯನ್ಗೂ ಹೆಚ್ಚಿನ ವೀಕ್ಷಣೆ ಕಂಡಿದ್ದು, 60 ಸಾವಿರ ಮಂದಿ ವಿಡಿಯೋ ಲೈಕ್ ಮಾಡಿದ್ದಾರೆ. ಇದಕ್ಕೆ ತರಹೇವಾರಿ ಕಾಮೆಂಟ್ಗಳು ಕೂಡ ಬಂದಿದ್ದು, ಹಲವರು ಬೆಂಗಳೂರು ಟ್ರಾಫಿಕ್ ಬಗ್ಗೆ ತಮಾಷೆ ಮಾಡಿದ್ದಾರೆ.
Traffic halts train in bangalore, viral video causes hilarious comments on social media. A viral video shows a train waiting at a railway crossing, which was wide open because of a hoard of vehicles on the tracks. The train, like other cars and bikes, was stuck in the Bengaluru traffic.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm