ಬ್ರೇಕಿಂಗ್ ನ್ಯೂಸ್
25-09-24 09:46 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 25: ರೈಲಿಗೂ ಕೂಡ ಇದೀಗ ಬೆಂಗಳೂರು ಟ್ರಾಫಿಕ್ ಬಿಸಿ ತಟ್ಟಿದ್ದು, ಸದ್ಯ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಸುಧೀರ್ ಚಕ್ರವರ್ತಿ ಎನ್ನುವ ಇನ್ಸ್ಟಾಗ್ರಾಮ್ ಬಳಕೆದಾರರು, ರೈಲ್ವೆ ಕ್ರಾಸಿಂಗ್ ಮೇಲೆ ವಾಹನಗಳು ಸಾಲಾಗಿ ನಿಂತ ಪರಿಣಾಮ ರೈಲು ಕೂಡ ಟ್ರಾಫಿಕ್ನಲ್ಲಿ ಸಿಲುಕಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಬೆಂಗಳೂರಿನ ಟ್ರಾಫಿಕ್ನಿಂದ ರೈಲಿಗೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಬರೆದುಕೊಂಡಿದ್ದು, ಈ ವಿಡಿಯೋ ಭಾರಿ ವೈರಲ್ ಆಗಿದೆ.
ಬೆಂಗಳೂರಿನ ಮುನ್ನೇಕೊಳಾಲದ ರೈಲ್ವೆ ಕ್ರಾಸಿಂಗ್ ಬಳಿ ಹೆಚ್ಚಿನ ಟ್ರಾಫಿಕ್ ಉಂಟಾಗಿದ್ದರಿಂದ ಈ ಘಟನೆ ನಡೆದಿದೆ. ರೈಲ್ವೆ ಕ್ರಾಸಿಂಗ್ ಮುಚ್ಚದ ಕಾರಣ, ವಾಹನಗಳು ರೈಲ್ವೆ ಹಳಿ ಮೇಲೆ ನಿಂತುಕೊಂಡಿದ್ದವು, ಆ ಸಮಯದಲ್ಲಿ ಅಲ್ಲಿಗೆ ಬಂದ ರೈಲು ಕೂಡ ಅನಿವಾರ್ಯವಾಗಿ ವಾಹನಗಳು ಮುಂದೆ ಸಾಗುವವರೆಗೂ ನಿಲ್ಲಬೇಕಾಯಿತು.
ಕೆಲ ಸಮಯದ ನಂತರ ವಾಹನಗಳು ರೈಲ್ವೆ ಕ್ರಾಸಿಂಗ್ನಿಂದ ತೆರವಾದ ಮೇಲೆ ರೈಲು ಅಲ್ಲಿಂದ ಮುಂದೆ ಸಾಗಿದೆ. ಇದು ಬೆಂಗಳೂರು ನಗರದಲ್ಲಿ ವಾಹನ ಸವಾರರು ಅನುಭವಿಸುತ್ತಿರುವ ಟ್ರಾಫಿಕ್ ಸಮಸ್ಯೆಗೆ ಸಾಕ್ಷಿ.
ಸುಧೀರ್ ಚಕ್ರವರ್ತಿ ಹಂಚಿಕೊಂಡಿರುವ ವಿಡಿಯೋ ಒಂದೇ ದಿನದಲ್ಲಿ 1 ಮಿಲಿಯನ್ಗೂ ಹೆಚ್ಚಿನ ವೀಕ್ಷಣೆ ಕಂಡಿದ್ದು, 60 ಸಾವಿರ ಮಂದಿ ವಿಡಿಯೋ ಲೈಕ್ ಮಾಡಿದ್ದಾರೆ. ಇದಕ್ಕೆ ತರಹೇವಾರಿ ಕಾಮೆಂಟ್ಗಳು ಕೂಡ ಬಂದಿದ್ದು, ಹಲವರು ಬೆಂಗಳೂರು ಟ್ರಾಫಿಕ್ ಬಗ್ಗೆ ತಮಾಷೆ ಮಾಡಿದ್ದಾರೆ.
Traffic halts train in bangalore, viral video causes hilarious comments on social media. A viral video shows a train waiting at a railway crossing, which was wide open because of a hoard of vehicles on the tracks. The train, like other cars and bikes, was stuck in the Bengaluru traffic.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 11:26 pm
Mangalore Correspondent
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm