ಬ್ರೇಕಿಂಗ್ ನ್ಯೂಸ್
25-09-24 09:46 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 25: ರೈಲಿಗೂ ಕೂಡ ಇದೀಗ ಬೆಂಗಳೂರು ಟ್ರಾಫಿಕ್ ಬಿಸಿ ತಟ್ಟಿದ್ದು, ಸದ್ಯ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಸುಧೀರ್ ಚಕ್ರವರ್ತಿ ಎನ್ನುವ ಇನ್ಸ್ಟಾಗ್ರಾಮ್ ಬಳಕೆದಾರರು, ರೈಲ್ವೆ ಕ್ರಾಸಿಂಗ್ ಮೇಲೆ ವಾಹನಗಳು ಸಾಲಾಗಿ ನಿಂತ ಪರಿಣಾಮ ರೈಲು ಕೂಡ ಟ್ರಾಫಿಕ್ನಲ್ಲಿ ಸಿಲುಕಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಬೆಂಗಳೂರಿನ ಟ್ರಾಫಿಕ್ನಿಂದ ರೈಲಿಗೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಬರೆದುಕೊಂಡಿದ್ದು, ಈ ವಿಡಿಯೋ ಭಾರಿ ವೈರಲ್ ಆಗಿದೆ.
ಬೆಂಗಳೂರಿನ ಮುನ್ನೇಕೊಳಾಲದ ರೈಲ್ವೆ ಕ್ರಾಸಿಂಗ್ ಬಳಿ ಹೆಚ್ಚಿನ ಟ್ರಾಫಿಕ್ ಉಂಟಾಗಿದ್ದರಿಂದ ಈ ಘಟನೆ ನಡೆದಿದೆ. ರೈಲ್ವೆ ಕ್ರಾಸಿಂಗ್ ಮುಚ್ಚದ ಕಾರಣ, ವಾಹನಗಳು ರೈಲ್ವೆ ಹಳಿ ಮೇಲೆ ನಿಂತುಕೊಂಡಿದ್ದವು, ಆ ಸಮಯದಲ್ಲಿ ಅಲ್ಲಿಗೆ ಬಂದ ರೈಲು ಕೂಡ ಅನಿವಾರ್ಯವಾಗಿ ವಾಹನಗಳು ಮುಂದೆ ಸಾಗುವವರೆಗೂ ನಿಲ್ಲಬೇಕಾಯಿತು.
ಕೆಲ ಸಮಯದ ನಂತರ ವಾಹನಗಳು ರೈಲ್ವೆ ಕ್ರಾಸಿಂಗ್ನಿಂದ ತೆರವಾದ ಮೇಲೆ ರೈಲು ಅಲ್ಲಿಂದ ಮುಂದೆ ಸಾಗಿದೆ. ಇದು ಬೆಂಗಳೂರು ನಗರದಲ್ಲಿ ವಾಹನ ಸವಾರರು ಅನುಭವಿಸುತ್ತಿರುವ ಟ್ರಾಫಿಕ್ ಸಮಸ್ಯೆಗೆ ಸಾಕ್ಷಿ.
ಸುಧೀರ್ ಚಕ್ರವರ್ತಿ ಹಂಚಿಕೊಂಡಿರುವ ವಿಡಿಯೋ ಒಂದೇ ದಿನದಲ್ಲಿ 1 ಮಿಲಿಯನ್ಗೂ ಹೆಚ್ಚಿನ ವೀಕ್ಷಣೆ ಕಂಡಿದ್ದು, 60 ಸಾವಿರ ಮಂದಿ ವಿಡಿಯೋ ಲೈಕ್ ಮಾಡಿದ್ದಾರೆ. ಇದಕ್ಕೆ ತರಹೇವಾರಿ ಕಾಮೆಂಟ್ಗಳು ಕೂಡ ಬಂದಿದ್ದು, ಹಲವರು ಬೆಂಗಳೂರು ಟ್ರಾಫಿಕ್ ಬಗ್ಗೆ ತಮಾಷೆ ಮಾಡಿದ್ದಾರೆ.
Traffic halts train in bangalore, viral video causes hilarious comments on social media. A viral video shows a train waiting at a railway crossing, which was wide open because of a hoard of vehicles on the tracks. The train, like other cars and bikes, was stuck in the Bengaluru traffic.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm