ಬ್ರೇಕಿಂಗ್ ನ್ಯೂಸ್
27-09-24 05:07 pm HK News Desk ಕರ್ನಾಟಕ
ಬೆಂಗಳೂರು, ಸೆ.27: ಮುಡಾ ನಿವೇಶನ ಅಕ್ರಮ ಪ್ರಕರಣ ಸಂಬಂಧಿಸಿ ಜನಪ್ರತಿನಿಧಿಗಳ ಕೋರ್ಟ್ ಸೂಚನೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಶುಕ್ರವಾರ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿದೆ.
ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಆದೇಶ ನೀಡಿದ ಬೆನ್ನಲ್ಲೇ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ. ಲೋಕಾಯುಕ್ತ ಎಡಿಜಿಪಿ ಮನೀಶ್ ಖರ್ಬೀಕರ್ ಸೂಚನೆ ಮೇರೆಗೆ ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ದೂರಿನ ಮೇರೆಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸುವಂತೆ ನ್ಯಾಯಾಲಯ ಸೂಚಿಸಿತ್ತು.
ಸಿದ್ದರಾಮಯ್ಯ ವಿರುದ್ಧ IPC 120B, 166, 403, 406, 420, 426, 465, 468, 340, 351 ಅಡಿ ಪ್ರಕರಣ ದಾಖಲಿಸಲು ಕೋರ್ಟ್ ಸೂಚನೆ ನೀಡಿತ್ತು. ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಸೆಕ್ಷನ್ 9 ಮತ್ತು 13 ರ ಅಡಿ ಕೇಸ್, ಬೇನಾಮಿ ಆಸ್ತಿ ನಿಷೇಧ ಕಾಯ್ದೆಯಡಿ ಸೆಕ್ಷನ್ 53 & 54 ಅಡಿ ಪ್ರಕರಣ ದಾಖಲಿಸಲು ಕೋರ್ಟ್ ಸೂಚಿಸಿತ್ತು. ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆ ಸೆಕ್ಷನ್ 3, 4ರ ಅಡಿ ಸೂಚಿಸಿತ್ತು. ಅದೇ ಪ್ರಕಾರ, ಲೋಕಾಯುಕ್ತ ಅಧಿಕಾರಿಗಳು ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಎ ವನ್ ಆರೋಪಿಯಾಗಿದ್ದರೆ, ಅವರ ಪತ್ನಿ ಪಾರ್ವತಿ ಎರಡನೇ ಆರೋಪಿಯಾಗಿದ್ದಾರೆ. ಸಿದ್ದರಾಮಯ್ಯ ಅವರ ಬಾಮೈದ ಮಲ್ಲಿಕಾರ್ಜುನ A 3, ಭೂಮಾಲೀಕ ದೇವರಾಜು ಎ4 ಹಾಗೂ ಎ5 ಇತರರು ಎಂದು ಎಫ್ಐಆರ್ನಲ್ಲಿ ದಾಖಲಿಸಲಾಗಿದೆ.
Lokayukta police here on Friday registered a First Information Report (FIR) against Chief Minister Siddaramaiah and others in the Mysuru Urban Development Authority (MUDA) site allotment case, following the court order, official sources said.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm