ಬ್ರೇಕಿಂಗ್ ನ್ಯೂಸ್
28-09-24 09:47 pm HK News Desk ಕರ್ನಾಟಕ
ಚಿಕ್ಕಮಗಳೂರು, ಸೆ 28: ಓವರ್ ಡೋಸ್ ಇಂಜಕ್ಷನ್ಗೆ 7 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ವೈದ್ಯರ ದಡ್ಡತನಕ್ಕೆ ಪುಟ್ಟ ಬಾಲಕ ಬಲಿಯಾಗಿದ್ದಾನೆ. ಇದರಿಂದ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು ಕೂಡಲೇ ವೈದ್ಯನನ್ನು ಬಂಧಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪಟ್ಟಣದ 7 ವರ್ಷದ ಸೋನೇಶ್ ಮೃತ ದುರ್ದೈವಿ. 4 ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಸೋನೇಶ್ನನ್ನು ಪೋಷಕರು ಹತ್ತಿರದ ಕ್ಲಿನಿಕ್ಗೆ ಕರೆದುಕೊಂಡು ಹೋಗಿದ್ದರು. ಸೋನೇಶ್ನನ್ನು ವೈದ್ಯ ವರುಣ್ ಎಂಬಾತ ಪರೀಕ್ಷಿಸಿದ್ದನು. ಬಳಿಕ ಬಾಲಕನಿಗೆ ವೈದ್ಯ ಇಂಜಕ್ಷನ್ ನೀಡಿದ್ದಾನೆ. ಇದರಿಂದಾಗಿ ಬಾಲಕ ಮೃತಪಟ್ಟಿದ್ದಾನೆ.
ಬಾಲಕನಿಗೆ ಇಂಜಕ್ಷನ್ ನೀಡಿದ್ದ ಜಾಗದಲ್ಲಿ ಬೊಬ್ಬೆ ಬಂದು, ಪಸ್ ಕಾಣಿಸಿಕೊಂಡಿದೆ. ಇದರಿಂದಾಗಿ ಬಾಲಕ ತೀವ್ರ ಅಸ್ವಸ್ಥಗೊಂಡಿದ್ದು ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಬಾಲಕ ಸಾವನ್ನಪ್ಪಿದ್ದಾನೆ. ವೈದ್ಯ ವರುಣ್ ವಿರುದ್ಧ ಅಜ್ಜಂಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಘಟನೆ ಬಳಿಕ ವೈದ್ಯ ತಲೆಮರಿಸಿಕೊಂಡಿದ್ದು ಪೊಲೀಸರು ಆತನಿಗಾಗಿ ಹುಡುಕಾಟ ನಡೆಸಿದ್ದಾರೆ.
7 year old boy dies after over dose injection at Chikkamangaluru. The deceased has been identified as Nonesh. The doctor is said to be absconding and the police are in search for him.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm