ಬ್ರೇಕಿಂಗ್ ನ್ಯೂಸ್
28-09-24 10:46 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.28: ಕರಾವಳಿಯ ಹಿಂದೂ ಫೈರ್ ಬ್ರ್ಯಾಂಡ್ ಎಂದು ಖ್ಯಾತಿ ಪಡೆದಿದ್ದ, ಕಳೆದ ಅಸೆಂಬ್ಲಿ ಚುನಾವಣೆ ಸಂದರ್ಭದಲ್ಲಿ ಬೈಂದೂರು ಬಿಜೆಪಿ ಟಿಕೆಟ್ ಕೊಡಿಸುತ್ತೇನೆಂದು ಹೇಳಿ ಉದ್ಯಮಿಯೊಬ್ಬರನ್ನು ವಂಚಿಸಿ ಜೈಲು ಸೇರಿದ್ದ ಚೈತ್ರಾ ಕುಂದಾಪುರ ಈ ಬಾರಿ ಬಿಗ್ ಬಾಸ್ ಸೀಸನ್ 11ರಲ್ಲಿ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ಎಂಟ್ರಿ ಪಡೆದಿದ್ದಾರೆ.
ಚೈತ್ರಾ ಅವರು ಉಡುಪಿ ಜಿಲ್ಲೆಯ ಕುಂದಾಪುರದವರು. ಹಿಂದು ಸಂಘಟನೆಗಳ ಪರವಾಗಿ ಪ್ರಖರ ಭಾಷಣಕಾರರಾಗಿಯೂ ಗಮನ ಸೆಳೆದಿದ್ದರು. ಆದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸ್ತೇನೆ ಎಂದು ಉದ್ಯಮಿಯೊಬ್ಬರಿಂದ ಐದು ಕೋಟಿ ಪಡೆದು ವಂಚಿಸಿದ ಪ್ರಕರಣದಲ್ಲಿ ಜೈಲು ಸೇರಿದ್ದರು.
ಸೆಪ್ಟೆಂಬರ್ 29 ರಂದು ಬಿಗ್ ಬಾಸ್ ಸೀಸನ್ 11ರ ಪ್ರಸಾರ ಪ್ರಾರಂಭವಾಗಲಿದೆ. ಸೆಪ್ಟೆಂಬರ್ 28ರಂದು ಕೆಲವು ಸ್ಪರ್ಧಿಗಳ ಹೆಸರನ್ನು ರಿವೀಲ್ ಮಾಡಲು ಕಲರ್ಸ್ ಕನ್ನಡ ಮುಂದಾಗಿದೆ. ಈ ನಡುವೆ, ‘ರಾಜಾ ರಾಣಿ’ ಶೋ ಫಿನಾಲೆಯಲ್ಲಿ ಕೆಲವು ಕಂಟೆಸ್ಟ್ಗಳನ್ನು ರಿವೀಲ್ ಮಾಡಲಾಗುತ್ತಿದೆ. ಈ ರೀತಿ ಮಾಡುತ್ತಿರುವುದು ಇದೇ ಮೊದಲು. ಅದಕ್ಕೂ ಮೊದಲು ಪ್ರೋಮೋ ರಿಲೀಸ್ ಆಗಿದ್ದು, ಸ್ಪರ್ಧಿಗಳ ಮುಖವನ್ನು ತೋರಿಸಲಾಗಿದೆ. ಕಲರ್ಸ್ ಕನ್ನಡದಲ್ಲಿ ‘ಬಿಗ್ ಬಾಸ್’ಗೆ ಸಂಬಂಧಿಸಿದ ಹೊಸ ಪ್ರೋಮೋ ರಿಲೀಸ್ ಆಗಿದೆ. ಕೆಂಪು ಲೈಟಿನ ಕತ್ತಲಿನ ಪ್ರೋಮೊದಲ್ಲಿ ಕೆಲ ಸ್ಪರ್ಧಿಗಳ ಮುಖವನ್ನು ಅಸ್ಪಷ್ಟವಾಗಿ ತೋರಿಸಲಾಗಿದೆ.
ರೀಲ್ಸ್ ಮೂಲಕ ಖ್ಯಾತಿ ಆಗಿರುವ ಭೂಮಿಕಾ ಬಸವರಾಜ್, ʼಸತ್ಯʼ ಧಾರವಾಹಿ ಖ್ಯಾತಿಯ ಗೌತಮಿ ಜಾಧವ್, ‘ಕನ್ನಡತಿ’ ಸೀರಿಯಲ್ ಖ್ಯಾತಿಯ ಕಿರಣ್ ರಾಜ್, ‘ಒಲವಿನ ನಿಲ್ದಾಣ’ ಸೀರಿಯಲ್ ನಟ ಅಕ್ಷಯ್ ನಾಯಕ್, ಎಸ್ ನಾರಾಯಣ್ ಅವರ ಪುತ್ರ ಪಂಕಜ್, ನಟಿ ಭಾವನಾ ಮೆನನ್, ನಟಿ ಪ್ರೇಮಾ ಈ ಪ್ರೋಮೊದಲ್ಲಿ ಇದ್ದಾರೆ ಎಂದು ನೆಟ್ಟಿಗರು ಅಂದಾಜಿಸಿದ್ದಾರೆ.
Chaitra Kundapur, who was known as the Hindu firebrand of the coast, who cheated a businessman by saying that he would give him BJP ticket from Byndur during the last assembly election and went to jail, has entered the Bigg Boss house as a contestant in Bigg Boss season 11 this time.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm