ಬ್ರೇಕಿಂಗ್ ನ್ಯೂಸ್
29-09-24 01:25 pm HK News Desk ಕರ್ನಾಟಕ
ಹುಬ್ಬಳ್ಳಿ, ಸೆ.29: ಮರ್ಯಾದೆ ಇದ್ದರೆ ಸಿದ್ದರಾಮಯ್ಯ ದಸರಾ ಉದ್ಘಾಟನೆಗೆ ಹೋಗಬಾರದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಸಿದ್ದರಾಮಯ್ಯ ದಪ್ಪ ಚರ್ಮದವರು. ಅವರು ಏನು ಹೇಳಿದರೂ ಕೇಳಲ್ಲ. ಅವರ ಮೇಲೆ ಎಫ್ಐಆರ್ ದಾಖಲಾಗಿರುವುದರಿಂದ ದಸರಾ ಉದ್ಘಾಟನೆಗೆ ಹೋಗಬಾರದು. ಯಾವುದೇ ಕಡತಳಿಗೂ ಸಹಿ ಹಾಕಬಾರದು. ಆದರೆ ದಪ್ಪ ಚರ್ಮದವರಾಗಿರುವುದರಿಂದ ಇದೆಲ್ಲವನ್ನು ಕೇಳಲ್ಲ. ಬದಲಿಗೆ, ಹೈಕಮಾಂಡ್ ಗೇ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ನೀವೂ ಬೇಲ್ ಮೇಲೆಯೇ ಇದ್ದೀರಿ ಅಂತ ಎಚ್ಚರಿಕೆ ಕೊಡ್ತಿದ್ದಾರೆ. ಅವರ ಪಕ್ಷದವರೇ ಆದ ಕೋಳಿವಾಡ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿರೋದನ್ನ ಸ್ವಾಗತಿಸುತ್ತೇನೆ ಎಂದಿದ್ದಾರೆ.
ಸ್ನೇಹಮಯಿ ಕೃಷ್ಣ ವಿರುದ್ಧ ದೂರು ದಾಖಲಿಸಲು ಸಿದ್ಧತೆ ನಡೆಸಿರುವುದಕ್ಕೆ, ಸಿದ್ದರಾಮಯ್ಯ ಬರೀ ಬ್ಲಾಕ್ ಮೇಲ್ ತಂತ್ರವನ್ನೇ ಮಾಡಿಕೊಂಡು ಬಂದಿದ್ದಾರೆ. ತನ್ನ ಬುಡಕ್ಕೆ ಬಂದಾಗಲೂ ಅದೇ ಮಾಡುತ್ತಿದ್ದಾರೆ ಎಂದರು.
Union Minister Prahlad Joshi said Siddaramaiah should not go to dasara inauguration if he has respect.
15-08-25 03:20 pm
Bangalore Correspondent
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
Home Minister Parameshwar: ದ್ವೇಷ ಭಾಷಣ ಮಾಡುವವರ...
14-08-25 03:51 pm
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
15-08-25 01:32 pm
HK News Desk
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm