ಬ್ರೇಕಿಂಗ್ ನ್ಯೂಸ್
29-09-24 01:25 pm HK News Desk ಕರ್ನಾಟಕ
ಹುಬ್ಬಳ್ಳಿ, ಸೆ.29: ಮರ್ಯಾದೆ ಇದ್ದರೆ ಸಿದ್ದರಾಮಯ್ಯ ದಸರಾ ಉದ್ಘಾಟನೆಗೆ ಹೋಗಬಾರದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಸಿದ್ದರಾಮಯ್ಯ ದಪ್ಪ ಚರ್ಮದವರು. ಅವರು ಏನು ಹೇಳಿದರೂ ಕೇಳಲ್ಲ. ಅವರ ಮೇಲೆ ಎಫ್ಐಆರ್ ದಾಖಲಾಗಿರುವುದರಿಂದ ದಸರಾ ಉದ್ಘಾಟನೆಗೆ ಹೋಗಬಾರದು. ಯಾವುದೇ ಕಡತಳಿಗೂ ಸಹಿ ಹಾಕಬಾರದು. ಆದರೆ ದಪ್ಪ ಚರ್ಮದವರಾಗಿರುವುದರಿಂದ ಇದೆಲ್ಲವನ್ನು ಕೇಳಲ್ಲ. ಬದಲಿಗೆ, ಹೈಕಮಾಂಡ್ ಗೇ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ನೀವೂ ಬೇಲ್ ಮೇಲೆಯೇ ಇದ್ದೀರಿ ಅಂತ ಎಚ್ಚರಿಕೆ ಕೊಡ್ತಿದ್ದಾರೆ. ಅವರ ಪಕ್ಷದವರೇ ಆದ ಕೋಳಿವಾಡ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿರೋದನ್ನ ಸ್ವಾಗತಿಸುತ್ತೇನೆ ಎಂದಿದ್ದಾರೆ.

ಸ್ನೇಹಮಯಿ ಕೃಷ್ಣ ವಿರುದ್ಧ ದೂರು ದಾಖಲಿಸಲು ಸಿದ್ಧತೆ ನಡೆಸಿರುವುದಕ್ಕೆ, ಸಿದ್ದರಾಮಯ್ಯ ಬರೀ ಬ್ಲಾಕ್ ಮೇಲ್ ತಂತ್ರವನ್ನೇ ಮಾಡಿಕೊಂಡು ಬಂದಿದ್ದಾರೆ. ತನ್ನ ಬುಡಕ್ಕೆ ಬಂದಾಗಲೂ ಅದೇ ಮಾಡುತ್ತಿದ್ದಾರೆ ಎಂದರು.
Union Minister Prahlad Joshi said Siddaramaiah should not go to dasara inauguration if he has respect.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm