ಬ್ರೇಕಿಂಗ್ ನ್ಯೂಸ್
29-09-24 02:03 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.29: ಹಂದಿಗಳ ಜೊತೆ ಜಗಳ ಮಾಡಿದರೆ ನಾವು ಕೊಳಕಾಗುತ್ತೇವೆ ಎಂದು ಹೇಳುವ ಮೂಲಕ ಎಸ್ಐಟಿ ಮುಖ್ಯಸ್ಥ ಎಡಿಜಿಪಿ ಚಂದ್ರಶೇಖರ್ ಅವರು ತಮ್ಮ ಮೇಲೆ ಭ್ರಷ್ಟಚಾರ ಆರೋಪ ಮಾಡಿರುವ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಗೆ ತಿರುಗೇಟು ನೀಡಿದ್ದಾರೆ.
ಕುಮಾರಸ್ವಾಮಿ ಅವರು, ಎಡಿಜಿಪಿ ಚಂದ್ರಶೇಖರ್ ಮಾನ್ಯತಾ ಟೆಕ್ ಪಾರ್ಕ್ ಬಳಿ 38 ಫ್ಲೋರ್ ಮನೆ ಕಟ್ಟುತ್ತಿದ್ದಾರೆ. ಈ ಹಿಂದೆ ಚಂದ್ರಶೇಖರ್ ಮೇಲೆ ಎಫ್ಐಆರ್ ಆಗಿದೆ. ತನಿಖೆ ಮಾಡಬೇಕು. ಈ ಸಂಬಂಧ ಕೇಂದ್ರದ ಗೃಹ ಕಾರ್ಯದರ್ಶಿಗೂ ದೂರು ನೀಡುವುದಾಗಿ ಎಚ್ಚರಿಕೆ ನೀಡಿದ್ದರು.
ಇದಕ್ಕೆ ಪತ್ರದ ಮೂಲಕ ತಮ್ಮ ಸಿಬ್ಬಂದಿಗಳಿಗೆ ಅಭಯ ನೀಡಿರುವ ಚಂದ್ರಶೇಖರ್, ಇಂದು ಕುಮಾರಸ್ವಾಮಿ ನನ್ನ ಮೇಲೆ ಸಾಕಷ್ಟು ಆರೋಪಗಳನ್ನು ಮಾಡಿದ್ದಾರೆ. ಆತ ಪ್ರಕರಣವೊಂದರ ಆರೋಪಿ ಅಷ್ಟೆ ಎಂದು ಖಾರವಾಗಿ ಬರೆದಿದ್ದಾರೆ. ಆರೋಪಿ ಹೆಚ್ ಡಿ ಕುಮಾರಸ್ವಾಮಿ ಜಾಮೀನಿನ ಮೇಲೆ ಹೊರಗಿದ್ದಾರೆ ಎಂದು ತೀವ್ರ ವಾಗ್ದಾಳಿ ನಡೆಸಿದರು.
ಜಾರ್ಜ್ ಬರ್ನಾಡ್ ಶಾ ಅವರ ಪ್ರಸಿದ್ಧ ಇಂಗ್ಲಿಷ್ ಸಾಲನ್ನು ಬಳಸಿರುವ ಚಂದ್ರಶೇಖರ್, ಹಂದಿಗಳ ಜೊತೆ ಜಗಳಕ್ಕೆ ಇಳಿದರೆ ನಾವು ಕೊಳಕಾಗುತ್ತೇವೆ. ಯಾಕೆಂದರೆ ಹಂದಿಗಳು ಕೊಳಕನ್ನೇ ಇಷ್ಟಪಡುತ್ತವೆ. ಹೀಗಾಗಿ ನಾವು ಹಂದಿಗಳ ಜೊತೆ ಜಗಳ ಮಾಡಬಾರದು ಎಂದು ಹೇಳಿರುವ ಚಂದ್ರಶೇಖರ್ ಕೊನೆಯಲ್ಲಿ ಸತ್ಯಮೇವ ಜಯತೆ ಎಂದು ಪತ್ರದಲ್ಲಿ ಬರೆದಿದ್ದಾರೆ.
Adgp IPS Chandrashekar calls H D Kumaraswamy as Pig, says won't fight with pigs. Additional Director General of Police,Lokayukta SIT,M. Chandrashekhar on Saturday wrote to his colleagues to continue discharge their duties without fear. In a letter to boost the morale,Mr.Chandrashekhar also quoted Bernard Shah line “never wrestle with pigs ” in a mean to tell them avoid such confronted and focus on the goal .
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 11:26 pm
Mangalore Correspondent
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm