ಬ್ರೇಕಿಂಗ್ ನ್ಯೂಸ್
30-09-24 06:59 pm HK News Desk ಕರ್ನಾಟಕ
ಕಾರ್ಕಳ, ಸೆ.30: ದ್ವಿಚಕ್ರ ವಾಹನಕ್ಕೆ ಮಿನಿ ಸರಕು ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ತಂದೆ ಮತ್ತು ಮೂವರು ಪುಟಾಣಿ ಮಕ್ಕಳು ದುರಂತ ಸಾವನಪ್ಪಿದ ಘಟನೆ ಕಾರ್ಕಳ-ಧರ್ಮಸ್ಥಳ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಎಂಬಲ್ಲಿ ನಡೆದಿದೆ.
ವೇಣೂರು ನಿವಾಸಿ ಸುರೇಶ್ ಆಚಾರ್ಯ (36), ಅವರ ಮಕ್ಕಳಾದ ಸಮೀಕ್ಷಾ (7) ಸುಶ್ಮೀತಾ (5) ಮತ್ತು ಸುಶಾಂತ್ (2) ಮೃತರು. ಸುರೇಶ್ ಅವರ ಪತ್ನಿ ಮೀನಾಕ್ಷಿ ಆಚಾರ್ಯ (32) ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಇವರು ಮೂವರು ಮಕ್ಕಳೊಂದಿಗೆ ಬೈಕಿನಲ್ಲಿ ಕಾರ್ಕಳದಿಂದ ವೇಣೂರು ಕಡೆಗೆ ಬರುತ್ತಿದ್ದರು.

ಬೈಕ್ ನಲ್ಲಿ ಪತಿ, ಪತ್ನಿ ಮತ್ತು ಮೂವರು ಮಕ್ಕಳು ಪ್ರಯಾಣಿಸುತ್ತಿದ್ದರು. ಎದುರಿನಿಂದ ಅತಿ ವೇಗದಲ್ಲಿ ಬರುತ್ತಿದ್ದ ಲಾರಿ ಡಿಕ್ಕಿಯಾಗಿ ರಸ್ತೆಯಲ್ಲೇ ತಂದೆ, ಮಕ್ಕಳು ಸಾವನ್ನಪ್ಪಿದ್ದರೆ, ರಸ್ತೆಯ ಬದಿಗೆ ಎಸೆಯಲ್ಪಟ್ಟಿದ್ದ ಪತ್ನಿ ಬದುಕುಳಿದಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Karkala accident, four including three kids killed on spot after truck hits two wheeler. The deceased include three children and a man who were riding on the bike. Three died on the spot while another child breathed its last while being shifted to a hospital.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm