ಬ್ರೇಕಿಂಗ್ ನ್ಯೂಸ್
30-09-24 06:59 pm HK News Desk ಕರ್ನಾಟಕ
ಕಾರ್ಕಳ, ಸೆ.30: ದ್ವಿಚಕ್ರ ವಾಹನಕ್ಕೆ ಮಿನಿ ಸರಕು ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ತಂದೆ ಮತ್ತು ಮೂವರು ಪುಟಾಣಿ ಮಕ್ಕಳು ದುರಂತ ಸಾವನಪ್ಪಿದ ಘಟನೆ ಕಾರ್ಕಳ-ಧರ್ಮಸ್ಥಳ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಎಂಬಲ್ಲಿ ನಡೆದಿದೆ.
ವೇಣೂರು ನಿವಾಸಿ ಸುರೇಶ್ ಆಚಾರ್ಯ (36), ಅವರ ಮಕ್ಕಳಾದ ಸಮೀಕ್ಷಾ (7) ಸುಶ್ಮೀತಾ (5) ಮತ್ತು ಸುಶಾಂತ್ (2) ಮೃತರು. ಸುರೇಶ್ ಅವರ ಪತ್ನಿ ಮೀನಾಕ್ಷಿ ಆಚಾರ್ಯ (32) ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಇವರು ಮೂವರು ಮಕ್ಕಳೊಂದಿಗೆ ಬೈಕಿನಲ್ಲಿ ಕಾರ್ಕಳದಿಂದ ವೇಣೂರು ಕಡೆಗೆ ಬರುತ್ತಿದ್ದರು.
ಬೈಕ್ ನಲ್ಲಿ ಪತಿ, ಪತ್ನಿ ಮತ್ತು ಮೂವರು ಮಕ್ಕಳು ಪ್ರಯಾಣಿಸುತ್ತಿದ್ದರು. ಎದುರಿನಿಂದ ಅತಿ ವೇಗದಲ್ಲಿ ಬರುತ್ತಿದ್ದ ಲಾರಿ ಡಿಕ್ಕಿಯಾಗಿ ರಸ್ತೆಯಲ್ಲೇ ತಂದೆ, ಮಕ್ಕಳು ಸಾವನ್ನಪ್ಪಿದ್ದರೆ, ರಸ್ತೆಯ ಬದಿಗೆ ಎಸೆಯಲ್ಪಟ್ಟಿದ್ದ ಪತ್ನಿ ಬದುಕುಳಿದಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Karkala accident, four including three kids killed on spot after truck hits two wheeler. The deceased include three children and a man who were riding on the bike. Three died on the spot while another child breathed its last while being shifted to a hospital.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
20-06-25 03:54 pm
Udupi Correspondent
ಆರೆಸ್ಸೆಸ್ ನಾಯಕರ ಮನೆಗಳಿಗೆ ಮಿಡ್ ನೈಟ್ ಪರಿಶೀಲನೆ ;...
20-06-25 02:59 pm
ಒಂದೇ ಮರ ತೆರವಿಗೆ ಸೂಚಿಸಿದ್ದ ಸೋಮೇಶ್ವರ ಪುರಸಭೆ ; ಐ...
19-06-25 10:08 pm
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm