ಬ್ರೇಕಿಂಗ್ ನ್ಯೂಸ್
30-09-24 06:59 pm HK News Desk ಕರ್ನಾಟಕ
ಕಾರ್ಕಳ, ಸೆ.30: ದ್ವಿಚಕ್ರ ವಾಹನಕ್ಕೆ ಮಿನಿ ಸರಕು ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ತಂದೆ ಮತ್ತು ಮೂವರು ಪುಟಾಣಿ ಮಕ್ಕಳು ದುರಂತ ಸಾವನಪ್ಪಿದ ಘಟನೆ ಕಾರ್ಕಳ-ಧರ್ಮಸ್ಥಳ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಎಂಬಲ್ಲಿ ನಡೆದಿದೆ.
ವೇಣೂರು ನಿವಾಸಿ ಸುರೇಶ್ ಆಚಾರ್ಯ (36), ಅವರ ಮಕ್ಕಳಾದ ಸಮೀಕ್ಷಾ (7) ಸುಶ್ಮೀತಾ (5) ಮತ್ತು ಸುಶಾಂತ್ (2) ಮೃತರು. ಸುರೇಶ್ ಅವರ ಪತ್ನಿ ಮೀನಾಕ್ಷಿ ಆಚಾರ್ಯ (32) ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಇವರು ಮೂವರು ಮಕ್ಕಳೊಂದಿಗೆ ಬೈಕಿನಲ್ಲಿ ಕಾರ್ಕಳದಿಂದ ವೇಣೂರು ಕಡೆಗೆ ಬರುತ್ತಿದ್ದರು.

ಬೈಕ್ ನಲ್ಲಿ ಪತಿ, ಪತ್ನಿ ಮತ್ತು ಮೂವರು ಮಕ್ಕಳು ಪ್ರಯಾಣಿಸುತ್ತಿದ್ದರು. ಎದುರಿನಿಂದ ಅತಿ ವೇಗದಲ್ಲಿ ಬರುತ್ತಿದ್ದ ಲಾರಿ ಡಿಕ್ಕಿಯಾಗಿ ರಸ್ತೆಯಲ್ಲೇ ತಂದೆ, ಮಕ್ಕಳು ಸಾವನ್ನಪ್ಪಿದ್ದರೆ, ರಸ್ತೆಯ ಬದಿಗೆ ಎಸೆಯಲ್ಪಟ್ಟಿದ್ದ ಪತ್ನಿ ಬದುಕುಳಿದಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Karkala accident, four including three kids killed on spot after truck hits two wheeler. The deceased include three children and a man who were riding on the bike. Three died on the spot while another child breathed its last while being shifted to a hospital.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm