ಬ್ರೇಕಿಂಗ್ ನ್ಯೂಸ್
30-09-24 10:53 pm HK News Desk ಕರ್ನಾಟಕ
ಆನೇಕಲ್, ಸೆ 30: ನಿರ್ಜನ ಪ್ರದೇಶದಲ್ಲಿ ನವಜಾತ ಶಿಶುವನ್ನು ಜೀವಂತವಾಗಿ ಹೂತು ಹಾಕಿದ ಘಟನೆ ಆನೇಕಲ್ ತಾಲೂಕಿನ ಕತ್ರಿಗುಪ್ಪೆ ದಿಣ್ಣೆ ಗ್ರಾಮದಲ್ಲಿ ನಡೆದಿದೆ. ಸ್ಥಳೀಯರು ಬಹಿರ್ದೆಸೆಗೆ ಹೋದಾಗ ಮಗುವಿನ ಚೀರಾಟ ಕೇಳಿ, ಸ್ಥಳಕ್ಕೆ ದೌಡಾಯಿಸಿದ್ದಾರೆ. ಮಗುವನ್ನು ರಕ್ಷಿಸಿದ್ದಾರೆ.
ನಂತರ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಮಕ್ಕಳ ರಕ್ಷಣಾಧಿಕಾರಿ ಹೆಚ್.ಕೆ.ಆಶಾ ತಂಡ ಮಗುವನ್ನು ಸಂರಕ್ಷಿಸಿದ್ದಾರೆ. ದೊಮ್ಮಸಂದ್ರ ಸರ್ಕಾರಿ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮಗುವಿಗೆ ಸಣ್ಣಪುಣ್ಣ ಗಾಯಗಳಾಗಿದ್ದು, ಚೇತರಿಸಿಕೊಳ್ಳುತ್ತಿದೆ.
ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಪ್ರಕರಣ ನಡೆದಿದೆ.
New born baby buried alive, localities rescue baby in anekal Bangalore. Police are now investigating the case.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 11:26 pm
Mangalore Correspondent
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm