ಬ್ರೇಕಿಂಗ್ ನ್ಯೂಸ್
30-09-24 11:13 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.30: ಜಿಗಣಿ ಬಳಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನ ಪ್ರಜೆಯೊಬ್ಬ ಭಾರತದ ಗುರುತು ಚೀಟಿಯನ್ನೂ ಮಾಡಿಸಿ ತನ್ನ ವಿದೇಶಿ ಮೂಲ ಬಚ್ಚಿಟ್ಟು ಕುಟುಂಬದ ಜೊತೆಗೆ ಠಿಕಾಣಿ ಹೂಡಿದ್ದ ಪ್ರಕರಣ ಭೇದಿಸಿದ ಪೊಲೀಸರು ನಾಲ್ವರು ವಿದೇಶಿ ಪ್ರಜೆಗಳನ್ನು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿ ಮೂಲತಃ ಪಾಕಿಸ್ತಾನದ ಪ್ರಜೆಯಾಗಿದ್ದು ಧರ್ಮದ ವಿಚಾರದ ಭಿನ್ನಾಭಿಪ್ರಾಯದಿಂದ ಪಾಕ್ ಬಿಟ್ಟು ಬಾಂಗ್ಲಾದೇಶಕ್ಕೆ ಎಸ್ಕೇಪ್ ಆಗಿದ್ದ. ಢಾಕಾದಲ್ಲಿ ಇದ್ದುಕೊಂಡು ಅಲ್ಲಿನ ಯುವತಿಯನ್ನು ವಿವಾಹವಾಗಿದ್ದ. 2014ರಲ್ಲಿ ಪತ್ನಿ ಜೊತೆ ಅಕ್ರಮವಾಗಿ ದೆಹಲಿಗೆ ಬಂದಿದ್ದು ಸ್ಥಳೀಯ ವ್ಯಕ್ತಿಯ ನೆರವಿನಿಂದ ಗುರುತಿನ ದಾಖಲೆಗಳನ್ನು ಸೃಷ್ಟಿಸಿಕೊಂಡಿದ್ದ. ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪಾಸ್ಪೋರ್ಟ್ ಮಾಡಿಸಿಕೊಂಡಿದ್ದ ಈ ವ್ಯಕ್ತಿ 2018ರಲ್ಲಿ ಕುಟುಂಬದ ಜೊತೆಗೆ ಬೆಂಗಳೂರಿಗೆ ಬಂದಿದ್ದ.
ಇಬ್ಬರು ಮಕ್ಕಳ ಜೊತೆಗೆ ದಂಪತಿ ಜಿಗಣಿಯಲ್ಲಿ ವಾಸವಿದ್ದರು. ಜಿಗಣಿ ಬಳಿಯ ಅಪಾರ್ಟ್ಮೆಂಟ್ ನಲ್ಲಿ ಕುಟುಂಬ ಸಮೇತ ವಾಸವಿದ್ದ ಬಗ್ಗೆ ಮಾಹಿತಿ ತಿಳಿದು ಜಿಗಣಿ ಪೊಲೀಸರು ನಿನ್ನೆ ರಾತ್ರಿ ಕಾರ್ಯಾಚರಣೆ ನಡೆಸಿ ನಾಲ್ವರನ್ನೂ ಬಂಧಿಸಿದ್ದಾರೆ.
ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ನೀಡಿದ ಮಾಹಿತಿ ಆಧರಿಸಿ ಜಿಗಣಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಅಕ್ರಮವಾಗಿ ನೆಲೆಸಿದ್ದ ವಿದೇಶಿ ಪ್ರಜೆಗಳೆಂದು ಪ್ರಕರಣ ದಾಖಲಿಸಿದ್ದಾರೆ.
Four Pakistani nationals who were living in the outskirts of Bengaluru under different identities were arrested on Sunday. Police said the suspects Rashid Ali Siddiqui (48), his wife Ayesha (38) and her parents Hanif Mohammed (73) and Rubina (61) lived in Rajapura village under the aliases Shankar Sharma, Asha Rani, Ram Babu Sharma and Rani Sharma.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
19-04-26 10:41 pm
HK News Staffer
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
19-04-26 10:23 pm
HK News Staffer
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm