ಬ್ರೇಕಿಂಗ್ ನ್ಯೂಸ್
30-09-24 11:13 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.30: ಜಿಗಣಿ ಬಳಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನ ಪ್ರಜೆಯೊಬ್ಬ ಭಾರತದ ಗುರುತು ಚೀಟಿಯನ್ನೂ ಮಾಡಿಸಿ ತನ್ನ ವಿದೇಶಿ ಮೂಲ ಬಚ್ಚಿಟ್ಟು ಕುಟುಂಬದ ಜೊತೆಗೆ ಠಿಕಾಣಿ ಹೂಡಿದ್ದ ಪ್ರಕರಣ ಭೇದಿಸಿದ ಪೊಲೀಸರು ನಾಲ್ವರು ವಿದೇಶಿ ಪ್ರಜೆಗಳನ್ನು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿ ಮೂಲತಃ ಪಾಕಿಸ್ತಾನದ ಪ್ರಜೆಯಾಗಿದ್ದು ಧರ್ಮದ ವಿಚಾರದ ಭಿನ್ನಾಭಿಪ್ರಾಯದಿಂದ ಪಾಕ್ ಬಿಟ್ಟು ಬಾಂಗ್ಲಾದೇಶಕ್ಕೆ ಎಸ್ಕೇಪ್ ಆಗಿದ್ದ. ಢಾಕಾದಲ್ಲಿ ಇದ್ದುಕೊಂಡು ಅಲ್ಲಿನ ಯುವತಿಯನ್ನು ವಿವಾಹವಾಗಿದ್ದ. 2014ರಲ್ಲಿ ಪತ್ನಿ ಜೊತೆ ಅಕ್ರಮವಾಗಿ ದೆಹಲಿಗೆ ಬಂದಿದ್ದು ಸ್ಥಳೀಯ ವ್ಯಕ್ತಿಯ ನೆರವಿನಿಂದ ಗುರುತಿನ ದಾಖಲೆಗಳನ್ನು ಸೃಷ್ಟಿಸಿಕೊಂಡಿದ್ದ. ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪಾಸ್ಪೋರ್ಟ್ ಮಾಡಿಸಿಕೊಂಡಿದ್ದ ಈ ವ್ಯಕ್ತಿ 2018ರಲ್ಲಿ ಕುಟುಂಬದ ಜೊತೆಗೆ ಬೆಂಗಳೂರಿಗೆ ಬಂದಿದ್ದ.
ಇಬ್ಬರು ಮಕ್ಕಳ ಜೊತೆಗೆ ದಂಪತಿ ಜಿಗಣಿಯಲ್ಲಿ ವಾಸವಿದ್ದರು. ಜಿಗಣಿ ಬಳಿಯ ಅಪಾರ್ಟ್ಮೆಂಟ್ ನಲ್ಲಿ ಕುಟುಂಬ ಸಮೇತ ವಾಸವಿದ್ದ ಬಗ್ಗೆ ಮಾಹಿತಿ ತಿಳಿದು ಜಿಗಣಿ ಪೊಲೀಸರು ನಿನ್ನೆ ರಾತ್ರಿ ಕಾರ್ಯಾಚರಣೆ ನಡೆಸಿ ನಾಲ್ವರನ್ನೂ ಬಂಧಿಸಿದ್ದಾರೆ.
ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ನೀಡಿದ ಮಾಹಿತಿ ಆಧರಿಸಿ ಜಿಗಣಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಅಕ್ರಮವಾಗಿ ನೆಲೆಸಿದ್ದ ವಿದೇಶಿ ಪ್ರಜೆಗಳೆಂದು ಪ್ರಕರಣ ದಾಖಲಿಸಿದ್ದಾರೆ.
Four Pakistani nationals who were living in the outskirts of Bengaluru under different identities were arrested on Sunday. Police said the suspects Rashid Ali Siddiqui (48), his wife Ayesha (38) and her parents Hanif Mohammed (73) and Rubina (61) lived in Rajapura village under the aliases Shankar Sharma, Asha Rani, Ram Babu Sharma and Rani Sharma.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm