ಬ್ರೇಕಿಂಗ್ ನ್ಯೂಸ್
30-09-24 11:13 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.30: ಜಿಗಣಿ ಬಳಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನ ಪ್ರಜೆಯೊಬ್ಬ ಭಾರತದ ಗುರುತು ಚೀಟಿಯನ್ನೂ ಮಾಡಿಸಿ ತನ್ನ ವಿದೇಶಿ ಮೂಲ ಬಚ್ಚಿಟ್ಟು ಕುಟುಂಬದ ಜೊತೆಗೆ ಠಿಕಾಣಿ ಹೂಡಿದ್ದ ಪ್ರಕರಣ ಭೇದಿಸಿದ ಪೊಲೀಸರು ನಾಲ್ವರು ವಿದೇಶಿ ಪ್ರಜೆಗಳನ್ನು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿ ಮೂಲತಃ ಪಾಕಿಸ್ತಾನದ ಪ್ರಜೆಯಾಗಿದ್ದು ಧರ್ಮದ ವಿಚಾರದ ಭಿನ್ನಾಭಿಪ್ರಾಯದಿಂದ ಪಾಕ್ ಬಿಟ್ಟು ಬಾಂಗ್ಲಾದೇಶಕ್ಕೆ ಎಸ್ಕೇಪ್ ಆಗಿದ್ದ. ಢಾಕಾದಲ್ಲಿ ಇದ್ದುಕೊಂಡು ಅಲ್ಲಿನ ಯುವತಿಯನ್ನು ವಿವಾಹವಾಗಿದ್ದ. 2014ರಲ್ಲಿ ಪತ್ನಿ ಜೊತೆ ಅಕ್ರಮವಾಗಿ ದೆಹಲಿಗೆ ಬಂದಿದ್ದು ಸ್ಥಳೀಯ ವ್ಯಕ್ತಿಯ ನೆರವಿನಿಂದ ಗುರುತಿನ ದಾಖಲೆಗಳನ್ನು ಸೃಷ್ಟಿಸಿಕೊಂಡಿದ್ದ. ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪಾಸ್ಪೋರ್ಟ್ ಮಾಡಿಸಿಕೊಂಡಿದ್ದ ಈ ವ್ಯಕ್ತಿ 2018ರಲ್ಲಿ ಕುಟುಂಬದ ಜೊತೆಗೆ ಬೆಂಗಳೂರಿಗೆ ಬಂದಿದ್ದ.
ಇಬ್ಬರು ಮಕ್ಕಳ ಜೊತೆಗೆ ದಂಪತಿ ಜಿಗಣಿಯಲ್ಲಿ ವಾಸವಿದ್ದರು. ಜಿಗಣಿ ಬಳಿಯ ಅಪಾರ್ಟ್ಮೆಂಟ್ ನಲ್ಲಿ ಕುಟುಂಬ ಸಮೇತ ವಾಸವಿದ್ದ ಬಗ್ಗೆ ಮಾಹಿತಿ ತಿಳಿದು ಜಿಗಣಿ ಪೊಲೀಸರು ನಿನ್ನೆ ರಾತ್ರಿ ಕಾರ್ಯಾಚರಣೆ ನಡೆಸಿ ನಾಲ್ವರನ್ನೂ ಬಂಧಿಸಿದ್ದಾರೆ.
ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ನೀಡಿದ ಮಾಹಿತಿ ಆಧರಿಸಿ ಜಿಗಣಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಅಕ್ರಮವಾಗಿ ನೆಲೆಸಿದ್ದ ವಿದೇಶಿ ಪ್ರಜೆಗಳೆಂದು ಪ್ರಕರಣ ದಾಖಲಿಸಿದ್ದಾರೆ.
Four Pakistani nationals who were living in the outskirts of Bengaluru under different identities were arrested on Sunday. Police said the suspects Rashid Ali Siddiqui (48), his wife Ayesha (38) and her parents Hanif Mohammed (73) and Rubina (61) lived in Rajapura village under the aliases Shankar Sharma, Asha Rani, Ram Babu Sharma and Rani Sharma.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm