ಬ್ರೇಕಿಂಗ್ ನ್ಯೂಸ್
30-09-24 11:13 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.30: ಜಿಗಣಿ ಬಳಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನ ಪ್ರಜೆಯೊಬ್ಬ ಭಾರತದ ಗುರುತು ಚೀಟಿಯನ್ನೂ ಮಾಡಿಸಿ ತನ್ನ ವಿದೇಶಿ ಮೂಲ ಬಚ್ಚಿಟ್ಟು ಕುಟುಂಬದ ಜೊತೆಗೆ ಠಿಕಾಣಿ ಹೂಡಿದ್ದ ಪ್ರಕರಣ ಭೇದಿಸಿದ ಪೊಲೀಸರು ನಾಲ್ವರು ವಿದೇಶಿ ಪ್ರಜೆಗಳನ್ನು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿ ಮೂಲತಃ ಪಾಕಿಸ್ತಾನದ ಪ್ರಜೆಯಾಗಿದ್ದು ಧರ್ಮದ ವಿಚಾರದ ಭಿನ್ನಾಭಿಪ್ರಾಯದಿಂದ ಪಾಕ್ ಬಿಟ್ಟು ಬಾಂಗ್ಲಾದೇಶಕ್ಕೆ ಎಸ್ಕೇಪ್ ಆಗಿದ್ದ. ಢಾಕಾದಲ್ಲಿ ಇದ್ದುಕೊಂಡು ಅಲ್ಲಿನ ಯುವತಿಯನ್ನು ವಿವಾಹವಾಗಿದ್ದ. 2014ರಲ್ಲಿ ಪತ್ನಿ ಜೊತೆ ಅಕ್ರಮವಾಗಿ ದೆಹಲಿಗೆ ಬಂದಿದ್ದು ಸ್ಥಳೀಯ ವ್ಯಕ್ತಿಯ ನೆರವಿನಿಂದ ಗುರುತಿನ ದಾಖಲೆಗಳನ್ನು ಸೃಷ್ಟಿಸಿಕೊಂಡಿದ್ದ. ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪಾಸ್ಪೋರ್ಟ್ ಮಾಡಿಸಿಕೊಂಡಿದ್ದ ಈ ವ್ಯಕ್ತಿ 2018ರಲ್ಲಿ ಕುಟುಂಬದ ಜೊತೆಗೆ ಬೆಂಗಳೂರಿಗೆ ಬಂದಿದ್ದ.
ಇಬ್ಬರು ಮಕ್ಕಳ ಜೊತೆಗೆ ದಂಪತಿ ಜಿಗಣಿಯಲ್ಲಿ ವಾಸವಿದ್ದರು. ಜಿಗಣಿ ಬಳಿಯ ಅಪಾರ್ಟ್ಮೆಂಟ್ ನಲ್ಲಿ ಕುಟುಂಬ ಸಮೇತ ವಾಸವಿದ್ದ ಬಗ್ಗೆ ಮಾಹಿತಿ ತಿಳಿದು ಜಿಗಣಿ ಪೊಲೀಸರು ನಿನ್ನೆ ರಾತ್ರಿ ಕಾರ್ಯಾಚರಣೆ ನಡೆಸಿ ನಾಲ್ವರನ್ನೂ ಬಂಧಿಸಿದ್ದಾರೆ.
ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ನೀಡಿದ ಮಾಹಿತಿ ಆಧರಿಸಿ ಜಿಗಣಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಅಕ್ರಮವಾಗಿ ನೆಲೆಸಿದ್ದ ವಿದೇಶಿ ಪ್ರಜೆಗಳೆಂದು ಪ್ರಕರಣ ದಾಖಲಿಸಿದ್ದಾರೆ.
Four Pakistani nationals who were living in the outskirts of Bengaluru under different identities were arrested on Sunday. Police said the suspects Rashid Ali Siddiqui (48), his wife Ayesha (38) and her parents Hanif Mohammed (73) and Rubina (61) lived in Rajapura village under the aliases Shankar Sharma, Asha Rani, Ram Babu Sharma and Rani Sharma.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
20-06-25 03:54 pm
Udupi Correspondent
ಆರೆಸ್ಸೆಸ್ ನಾಯಕರ ಮನೆಗಳಿಗೆ ಮಿಡ್ ನೈಟ್ ಪರಿಶೀಲನೆ ;...
20-06-25 02:59 pm
ಒಂದೇ ಮರ ತೆರವಿಗೆ ಸೂಚಿಸಿದ್ದ ಸೋಮೇಶ್ವರ ಪುರಸಭೆ ; ಐ...
19-06-25 10:08 pm
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm