ಬ್ರೇಕಿಂಗ್ ನ್ಯೂಸ್
01-10-24 12:41 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಅ 1: ನಗರದ ಎಂ.ಜಿ.ರಸ್ತೆಯಲ್ಲಿರುವ ಕಾವೇರಿ ಖಾಸಗಿ ಲಾಡ್ಜ್ನಲ್ಲಿ ಮಹಿಳೆ ಮೃತದೇಹ ಪತ್ತೆಯಾಗಿದೆ. ಸೆ.30ರ ರಾತ್ರಿ ಬಂದ ಜೋಡಿಯೊಂದು, ರೂಮ್ ಮಾಡಿಕೊಂಡು ರಾತ್ರಿಯಿಡಿ ತಂಗಿದ್ದಾರೆ. ಆದ್ರೆ ಬೆಳಿಗ್ಗೆ ಲಾಡ್ಜ್ ನಿಂದ ಪುರುಷ ಮಾತ್ರ ಆಚೆ ಹೋಗಿದ್ದು, ಮಹಿಳೆ ಆಚೆ ಬಂದಿಲ್ಲ. ಇದರಿಂದ ಅನುಮಾನಗೊಂಡ ಲಾಡ್ಜ್ ಸಿಬ್ಬಂದಿ, ಹೋಗಿ ನೋಡಿದ್ರೆ ರೂಮಿನಲ್ಲಿ ಮಹಿಳೆ ಶವವಾಗಿ ಪತ್ತೆಯಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಚಿಕ್ಕಬಳ್ಳಾಪುರ ಎಸ್ಪಿ ಕುಶಾಲ್ ಚೌಕ್ಸಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದ್ರೆ, ಮೃತ ಮಹಿಳೆಯ ಗುರುತು ಪತ್ತೆಯಾಗಿಲ್ಲ.
ಇನ್ನು ಮಹಿಳೆಯ ಜೊತೆ ಬಂದಿದ್ದವ ಚಿಕ್ಕಬಳ್ಳಾಪುರ ತಾಲೂಕು ಮೂಲದ ನರಸಿಂಹಮೂರ್ತಿ ಎನ್ನಲಾಗಿದೆ. ಲಾಡ್ಜ್ ಸಿಬ್ಬಂದಿ ರೂಮ್ ಬುಕ್ ಮಾಡುವಾಗ ಯಾವುದೆ ದಾಖಲೆ ಪಡೆದಿಲ್ಲ, ಹೆಸರು ವಿಳಾಸ ಪಡೆದುಕೊಂಡಿಲ್ಲ, ಇದರಿಂದ ಪೊಲೀಸರು ಅನುಮಾನಸ್ಪದ ಸಾವು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.
ಮಹಿಳೆಯ ಜೊತೆ ಬಂದಿದ್ದ ವ್ಯಕ್ತಿಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಅದರಲ್ಲಿ ಸ್ಪಷ್ಟತೆಯಿಲ್ಲ. ಇದರಿಂದ ಪೊಲೀಸರು ಮೊಬೈಲ್ ತಂತ್ರಜ್ಞಾನ ಬಳಸಿ ಆರೋಪಿಯ ಪತ್ತೆ ಕಾರ್ಯ ನಡೆಸಿದ್ದಾರೆ. ಆದ್ರೆ ಮಹಿಳೆಯ ಕೊಲೆ ಮಾಡಲಾಗಿದಿಯಾ ಇಲ್ಲಾ ಏಕಾಂತದಲ್ಲಿ ತೊಡಗಿದ್ದಾಗ ಹೃದಯಾಘಾತವಾಗಿದಿಯಾ ತನಿಖೆಯಿಂದ ಗೊತ್ತಾಗಬೇಕಿದೆ. ಆದ್ರೆ ಲಾಡ್ಜ್ ಸಿಬ್ಬಂದಿ ದಾಖಲೆ ವಿಳಾಸ ಪಡೆದುಕೊಳ್ಳದೆ ಹೇಗೆ ರೂಮ್ ನೀಡಿದ್ರಿ ಎಂದು ಪೊಲೀಸ್ರು ಹೋಟೆಲ್ ಸಿಬ್ಬಂದಿಗಳನ್ನ ಜಾಡಿಸಿದ್ದಾರೆ.
Woman found dead in Chikkaballapur lodge, partner escaped. Police are now investigating the hotel staffs as they provided the rooms without any documents. Police are now investigating the case based on mobile tower location.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm