ಬ್ರೇಕಿಂಗ್ ನ್ಯೂಸ್
01-10-24 12:41 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಅ 1: ನಗರದ ಎಂ.ಜಿ.ರಸ್ತೆಯಲ್ಲಿರುವ ಕಾವೇರಿ ಖಾಸಗಿ ಲಾಡ್ಜ್ನಲ್ಲಿ ಮಹಿಳೆ ಮೃತದೇಹ ಪತ್ತೆಯಾಗಿದೆ. ಸೆ.30ರ ರಾತ್ರಿ ಬಂದ ಜೋಡಿಯೊಂದು, ರೂಮ್ ಮಾಡಿಕೊಂಡು ರಾತ್ರಿಯಿಡಿ ತಂಗಿದ್ದಾರೆ. ಆದ್ರೆ ಬೆಳಿಗ್ಗೆ ಲಾಡ್ಜ್ ನಿಂದ ಪುರುಷ ಮಾತ್ರ ಆಚೆ ಹೋಗಿದ್ದು, ಮಹಿಳೆ ಆಚೆ ಬಂದಿಲ್ಲ. ಇದರಿಂದ ಅನುಮಾನಗೊಂಡ ಲಾಡ್ಜ್ ಸಿಬ್ಬಂದಿ, ಹೋಗಿ ನೋಡಿದ್ರೆ ರೂಮಿನಲ್ಲಿ ಮಹಿಳೆ ಶವವಾಗಿ ಪತ್ತೆಯಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಚಿಕ್ಕಬಳ್ಳಾಪುರ ಎಸ್ಪಿ ಕುಶಾಲ್ ಚೌಕ್ಸಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದ್ರೆ, ಮೃತ ಮಹಿಳೆಯ ಗುರುತು ಪತ್ತೆಯಾಗಿಲ್ಲ.
ಇನ್ನು ಮಹಿಳೆಯ ಜೊತೆ ಬಂದಿದ್ದವ ಚಿಕ್ಕಬಳ್ಳಾಪುರ ತಾಲೂಕು ಮೂಲದ ನರಸಿಂಹಮೂರ್ತಿ ಎನ್ನಲಾಗಿದೆ. ಲಾಡ್ಜ್ ಸಿಬ್ಬಂದಿ ರೂಮ್ ಬುಕ್ ಮಾಡುವಾಗ ಯಾವುದೆ ದಾಖಲೆ ಪಡೆದಿಲ್ಲ, ಹೆಸರು ವಿಳಾಸ ಪಡೆದುಕೊಂಡಿಲ್ಲ, ಇದರಿಂದ ಪೊಲೀಸರು ಅನುಮಾನಸ್ಪದ ಸಾವು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.
ಮಹಿಳೆಯ ಜೊತೆ ಬಂದಿದ್ದ ವ್ಯಕ್ತಿಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಅದರಲ್ಲಿ ಸ್ಪಷ್ಟತೆಯಿಲ್ಲ. ಇದರಿಂದ ಪೊಲೀಸರು ಮೊಬೈಲ್ ತಂತ್ರಜ್ಞಾನ ಬಳಸಿ ಆರೋಪಿಯ ಪತ್ತೆ ಕಾರ್ಯ ನಡೆಸಿದ್ದಾರೆ. ಆದ್ರೆ ಮಹಿಳೆಯ ಕೊಲೆ ಮಾಡಲಾಗಿದಿಯಾ ಇಲ್ಲಾ ಏಕಾಂತದಲ್ಲಿ ತೊಡಗಿದ್ದಾಗ ಹೃದಯಾಘಾತವಾಗಿದಿಯಾ ತನಿಖೆಯಿಂದ ಗೊತ್ತಾಗಬೇಕಿದೆ. ಆದ್ರೆ ಲಾಡ್ಜ್ ಸಿಬ್ಬಂದಿ ದಾಖಲೆ ವಿಳಾಸ ಪಡೆದುಕೊಳ್ಳದೆ ಹೇಗೆ ರೂಮ್ ನೀಡಿದ್ರಿ ಎಂದು ಪೊಲೀಸ್ರು ಹೋಟೆಲ್ ಸಿಬ್ಬಂದಿಗಳನ್ನ ಜಾಡಿಸಿದ್ದಾರೆ.
Woman found dead in Chikkaballapur lodge, partner escaped. Police are now investigating the hotel staffs as they provided the rooms without any documents. Police are now investigating the case based on mobile tower location.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 11:26 pm
Mangalore Correspondent
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm