ಬ್ರೇಕಿಂಗ್ ನ್ಯೂಸ್
01-10-24 12:41 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಅ 1: ನಗರದ ಎಂ.ಜಿ.ರಸ್ತೆಯಲ್ಲಿರುವ ಕಾವೇರಿ ಖಾಸಗಿ ಲಾಡ್ಜ್ನಲ್ಲಿ ಮಹಿಳೆ ಮೃತದೇಹ ಪತ್ತೆಯಾಗಿದೆ. ಸೆ.30ರ ರಾತ್ರಿ ಬಂದ ಜೋಡಿಯೊಂದು, ರೂಮ್ ಮಾಡಿಕೊಂಡು ರಾತ್ರಿಯಿಡಿ ತಂಗಿದ್ದಾರೆ. ಆದ್ರೆ ಬೆಳಿಗ್ಗೆ ಲಾಡ್ಜ್ ನಿಂದ ಪುರುಷ ಮಾತ್ರ ಆಚೆ ಹೋಗಿದ್ದು, ಮಹಿಳೆ ಆಚೆ ಬಂದಿಲ್ಲ. ಇದರಿಂದ ಅನುಮಾನಗೊಂಡ ಲಾಡ್ಜ್ ಸಿಬ್ಬಂದಿ, ಹೋಗಿ ನೋಡಿದ್ರೆ ರೂಮಿನಲ್ಲಿ ಮಹಿಳೆ ಶವವಾಗಿ ಪತ್ತೆಯಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಚಿಕ್ಕಬಳ್ಳಾಪುರ ಎಸ್ಪಿ ಕುಶಾಲ್ ಚೌಕ್ಸಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದ್ರೆ, ಮೃತ ಮಹಿಳೆಯ ಗುರುತು ಪತ್ತೆಯಾಗಿಲ್ಲ.
ಇನ್ನು ಮಹಿಳೆಯ ಜೊತೆ ಬಂದಿದ್ದವ ಚಿಕ್ಕಬಳ್ಳಾಪುರ ತಾಲೂಕು ಮೂಲದ ನರಸಿಂಹಮೂರ್ತಿ ಎನ್ನಲಾಗಿದೆ. ಲಾಡ್ಜ್ ಸಿಬ್ಬಂದಿ ರೂಮ್ ಬುಕ್ ಮಾಡುವಾಗ ಯಾವುದೆ ದಾಖಲೆ ಪಡೆದಿಲ್ಲ, ಹೆಸರು ವಿಳಾಸ ಪಡೆದುಕೊಂಡಿಲ್ಲ, ಇದರಿಂದ ಪೊಲೀಸರು ಅನುಮಾನಸ್ಪದ ಸಾವು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.
ಮಹಿಳೆಯ ಜೊತೆ ಬಂದಿದ್ದ ವ್ಯಕ್ತಿಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಅದರಲ್ಲಿ ಸ್ಪಷ್ಟತೆಯಿಲ್ಲ. ಇದರಿಂದ ಪೊಲೀಸರು ಮೊಬೈಲ್ ತಂತ್ರಜ್ಞಾನ ಬಳಸಿ ಆರೋಪಿಯ ಪತ್ತೆ ಕಾರ್ಯ ನಡೆಸಿದ್ದಾರೆ. ಆದ್ರೆ ಮಹಿಳೆಯ ಕೊಲೆ ಮಾಡಲಾಗಿದಿಯಾ ಇಲ್ಲಾ ಏಕಾಂತದಲ್ಲಿ ತೊಡಗಿದ್ದಾಗ ಹೃದಯಾಘಾತವಾಗಿದಿಯಾ ತನಿಖೆಯಿಂದ ಗೊತ್ತಾಗಬೇಕಿದೆ. ಆದ್ರೆ ಲಾಡ್ಜ್ ಸಿಬ್ಬಂದಿ ದಾಖಲೆ ವಿಳಾಸ ಪಡೆದುಕೊಳ್ಳದೆ ಹೇಗೆ ರೂಮ್ ನೀಡಿದ್ರಿ ಎಂದು ಪೊಲೀಸ್ರು ಹೋಟೆಲ್ ಸಿಬ್ಬಂದಿಗಳನ್ನ ಜಾಡಿಸಿದ್ದಾರೆ.
Woman found dead in Chikkaballapur lodge, partner escaped. Police are now investigating the hotel staffs as they provided the rooms without any documents. Police are now investigating the case based on mobile tower location.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm