ಬ್ರೇಕಿಂಗ್ ನ್ಯೂಸ್
01-10-24 02:43 pm HK News Desk ಕರ್ನಾಟಕ
ಚಿತ್ರದುರ್ಗ, ಅ 01: ಸಾವಿನಲ್ಲೂ ದಂಪತಿ ಒಂದಾದ ಹೃದಯವಿದ್ರಾವಕ ಘಟನೆ ಚಿತ್ರದುರ್ಗದಲ್ಲಿ ಸೋಮವಾರ ನಡೆದಿದೆ. ಪತಿಗೆ ಹೃದಯಾಘಾತದ ಸುದ್ದಿ ತಿಳಿದು ಆಘಾತಗೊಂಡ ಪತ್ನಿ ಕೂಡ ಹಾರ್ಟ್ ಅಟ್ಯಾಕ್ನಿಂದ ಸಾವನ್ನಪ್ಪಿದ್ದಾರೆ. ಚಿತ್ರದುರ್ಗದ ಕೆಳಗೋಟೆ ಬಡಾವಣೆಯಲ್ಲಿ ವಾಸವಾಗಿದ್ದ ಓಂಕಾರಮೂರ್ತಿ(66), ಅವರ ಪತ್ನಿ ದ್ರಾಕ್ಷಾಯಣಿ ಸಾವಿನಲ್ಲೂ ಒಂದಾದ ದಂಪತಿ.
ಒಂದೇ ದಿನ ದಂಪತಿಗೆ ಹೃದಯಾಘಾತ: ನಿವೃತ್ತ ಲೈಬ್ರರಿಯನ್ ಆಗಿದ್ದ ಓಂಕಾರಮೂರ್ತಿ ಅವರಿಗೆ ಸೋಮವಾರ ಹೃದಯಾಘಾತವಾಗಿತ್ತು. ತಕ್ಷಣವೇ ಅವರನ್ನು ನಗರದ ಬಸವೇಶ್ವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಸುದ್ದಿಯನ್ನು ಮನೆಯಲ್ಲಿದ್ದ ಅವರ ಪತ್ನಿ ದ್ರಾಕ್ಷಾಯಣಿ ಅವರಿಗೆ ರವಾನಿಸಲಾಗಿತ್ತು. ಪತಿಗೆ ಹೃದಯಾಘಾತವಾದ ಸುದ್ದಿ ತಿಳಿದು ಪತ್ನಿ ಆಘಾತಗೊಂಡಿದ್ದರು. ನಂತರ ಅವರಿಗೂ ಹೃದಯಾಘಾತವಾಗಿ, ಸಾವನ್ನಪ್ಪಿದ್ದಾರೆ. ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಅವರ ಪತಿ ಕೂಡ ಮೃತಪಟ್ಟಿದ್ದಾರೆ.
ನಮ್ಮ ದೊಡ್ಡಪ್ಪನ ಮಗಳು ಹಾಗೂ ಭಾವ ಇಬ್ಬರು ಒಟ್ಟಿಗೆ ಅಸುನೀಗಿದ್ದಾರೆ. ದಿಗ್ಭ್ರಮೆ ಆಗುವ ರೀತಿಯಲ್ಲಿ ಒಂದೇ ಸಮಯದಲ್ಲಿ ಇಬ್ಬರ ಸಾವು ಸಂಭವಿಸಿದೆ. ಈ ರೀತಿ ಒಟ್ಟಿಗೆ ದುಃಖ ಬರೋದು ಬಹಳ ವಿರಳ. ನಮ್ಮ ಭಾವ SJM ವಿದ್ಯಾಪೀಠದಲ್ಲಿ ಚೀಫ್ ಲೈಬ್ರರಿಯನ್ ಆಗಿ 30 ವರ್ಷ ಕೆಲಸ ಮಾಡಿದ್ದರು. ಬಹಳ ಸೌಮ್ಯ ಸ್ವಭಾವದಿಂದಲೇ ಇಬ್ಬರೂ ಜೀವನ ಮಾಡುತ್ತಿದ್ದರು. ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಇಬ್ಬರೂ ಸಾಫ್ಟ್ವೇರ್ ಇಂಜಿನಿಯರ್ಸ್ ಆಗಿದ್ದಾರೆ. ನಮ್ಮ ಭಾವನಿಗೆ ನಾಡಿ ಮಿಡಿತ ಇದ್ದಾಗಲೇ, ನಮ್ಮ ಅಕ್ಕನಿಗೆ ದಿಗ್ಬ್ರಮೆಯಾಗಿ ಅಸುನೀಗಿದ್ದಾಳೆ. ಪ್ರತಿಯೊಬ್ಬ ಮನುಷ್ಯನಿಗೂ ಆಯಸ್ಸು ಇಷ್ಟು ಅಂತ ಇರುತ್ತದೆ. ಈ ರೀತಿ ಘಟನೆ ನಮಗೆ ತುಂಬಾ ನೋವಾಗಿದೆ ಎಂದು ಮೃತರ ಸಂಬಂಧಿ ಮತ್ತು ಬಿಜೆಪಿ ಮುಖಂಡ ಎಸ್. ಲಿಂಗಮೂರ್ತಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
Chitradurga wife dies of heart attack, after hearing husbands death. The deceased has been identified as Omkarmurthi and Drakshahini.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm