ಬ್ರೇಕಿಂಗ್ ನ್ಯೂಸ್
01-10-24 10:35 pm Bangalore Correspondent ಕರ್ನಾಟಕ
ಬೆಂಗಳೂರು, ಅ 01: ಕೊಲೆ ಕೇಸ್ನಲ್ಲಿ ಇರುವವರು ಕೂಡಾ ಕೇಂದ್ರದಲ್ಲಿ ಸಚಿವರಾಗಿದ್ದಾರೆ. ಹೀಗಿರುವಾಗ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಏಕೆ ರಾಜೀನಾಮೆ ಕೊಡಬೇಕು ಎಂದು ಸಹಕಾರಿ ಸಚಿವ ಕೆ ಎ ನ್ ರಾಜಣ್ಣ ಪ್ರಶ್ನಿಸಿದ್ದಾರೆ. ವಿಧಾನಸೌಧದಲ್ಲಿ ಮಂಗಳವಾರ ಮಾತನಾಡಿದ ಅವರು, ವಿವಿಧ ಆರೋಪಗಳು ಎದುರಾದಾಗ ಬಿಜೆಪಿಗರು ಎಷ್ಟು ಮಂದಿ ರಾಜೀನಾಮೆ ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದರು.
ಕೊಲೆ ಪ್ರಕರಣದಲ್ಲಿ ಭಾಗಿಯಾದವರು ಕೇಂದ್ರದಲ್ಲಿ ಸಚಿವರಾಗಿದ್ದಾರೆ. ಅಂತವರ ರಾಜೀನಾಮೆಯನ್ನು ಬಿಜೆಪಿಯವರು ಕೇಳುತ್ತಿಲ್ಲ. ಆದರೆ ಸಿದ್ದರಾಮಯ್ಯ ಅವರು ಮುಡಾ ಹಗರಣದಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಕೇಳ್ತಿದ್ದಾರೆ ಎಂದರು.
ಸಿದ್ದರಾಮಯ್ಯ ರಾಜಕೀಯದಲ್ಲಿ ಇರೋವರೆಗೂ ಬಿಜೆಪಿಗರಿಗೆ ರಾಜಕೀಯ ಭವಿಷ್ಯ ಇಲ್ಲ. ಸಿದ್ದರಾಮಯ್ಯ ಇರೋವರೆಗೆ ಕಾಂಗ್ರೆಸ್ ಪಕ್ಷ ಶಕ್ತಿಯುತವಾಗಿರುತ್ತದೆ. ಬಿಜೆಪಿ ಅಧಿಕಾರಕ್ಕೆ ಬರೋದಕ್ಕೆ ಸಾಧ್ಯವಿಲ್ಲ ಎಂಬ ಅಸೂಯೆ ಅವರಿಗೆ ಇದೆ ಎಂದರು.
ಎಚ್ಡಿ ಕುಮಾರಸ್ವಾಮಿ ವಿರುದ್ಧ ಎಡಿಜಿಪಿ ಎಂ ಚಂದ್ರಶೇಖರ್ ಪತ್ರ ಬರೆದಿರೋದಕ್ಕೂ ಸಿಎಂ ಸಿದ್ದರಾಮಯ್ಯ ಅವರಿಗೆ ಏನು ಸಂಬಂಧ? ಸಿದ್ದರಾಮಯ್ಯ ಅವರೇ ಹೇಳಿ ಬರೆಸಿದ್ದಾರೆ ಅಂತ ದೆಹಲಿಯಲ್ಲಿ ಕುಳಿತು ಆರೋಪ ಮಾಡ್ತಿದ್ದಾರೆ. ಸುಳ್ಳು ಸುಳ್ಳು ಆರೋಪ ಮಾಡ್ತಿದ್ದಾರೆ ಇಂತದರಿಂದ ಯಾರಿಗೂ ಭವಿಷ್ಯ ಇಲ್ಲ ಎಂದು ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.
ಸಿಎಂ ಅಧ್ಯಕ್ಷತೆಯಲ್ಲಿ ವಾಲ್ಮೀಕಿ ಜಯಂತಿಯ ಪೂರ್ವಬಾವಿ ಸಭೆ ನಡೆದಿದೆ. ಸಚಿವ ಸತೀಶ್ ಜಾರಕಿಹೊಳಿ, ದದ್ದಲ್ , ಸೇರಿದಂತೆ ಹಲವು ಶಾಸಕರು ಭಾಗವಹಿಸಿದ್ರು. ನಮ್ಮ ಸಮುದಾಯದ ನಾಯಕರು ಸಲಹೆ ಕೊಟ್ಟಿದ್ದಾರೆ. ವಾಲ್ಮೀಕಿ ಜಯಂತಿ ಬಹಳ ಅರ್ಥಪೂರ್ಣವಾಗಿ ಆಗಬೇಕು ಅನ್ನೊದು ಸಿಎಂ ಆಶಯ. ನಮ್ಮ ಸಮುದಾಯದ ಅತಿ ಹೆಚ್ಚು ಶಾಸಕರು ಮೂರು ಸಂಸದರನ್ನು ಹೊಂದಿದೆ ಕಾಂಗ್ರೆಸ್ ಪಕ್ಷ . ಹೀಗಾಗಿ ಸಿಎಂ ಅವರೆ ಅಧ್ಯಕ್ಷತೆ ವಹಿಸಿಕೊಳ್ಳಬೆಕೆಂದು ಹೇಳಿದ್ದೇನೆ ಎಂದರು.
Murder case accused is Central minister, why should CM Siddaramaiah resign says K N Rajanna.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm