ಬ್ರೇಕಿಂಗ್ ನ್ಯೂಸ್
01-10-24 10:35 pm Bangalore Correspondent ಕರ್ನಾಟಕ
ಬೆಂಗಳೂರು, ಅ 01: ಕೊಲೆ ಕೇಸ್ನಲ್ಲಿ ಇರುವವರು ಕೂಡಾ ಕೇಂದ್ರದಲ್ಲಿ ಸಚಿವರಾಗಿದ್ದಾರೆ. ಹೀಗಿರುವಾಗ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಏಕೆ ರಾಜೀನಾಮೆ ಕೊಡಬೇಕು ಎಂದು ಸಹಕಾರಿ ಸಚಿವ ಕೆ ಎ ನ್ ರಾಜಣ್ಣ ಪ್ರಶ್ನಿಸಿದ್ದಾರೆ. ವಿಧಾನಸೌಧದಲ್ಲಿ ಮಂಗಳವಾರ ಮಾತನಾಡಿದ ಅವರು, ವಿವಿಧ ಆರೋಪಗಳು ಎದುರಾದಾಗ ಬಿಜೆಪಿಗರು ಎಷ್ಟು ಮಂದಿ ರಾಜೀನಾಮೆ ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದರು.
ಕೊಲೆ ಪ್ರಕರಣದಲ್ಲಿ ಭಾಗಿಯಾದವರು ಕೇಂದ್ರದಲ್ಲಿ ಸಚಿವರಾಗಿದ್ದಾರೆ. ಅಂತವರ ರಾಜೀನಾಮೆಯನ್ನು ಬಿಜೆಪಿಯವರು ಕೇಳುತ್ತಿಲ್ಲ. ಆದರೆ ಸಿದ್ದರಾಮಯ್ಯ ಅವರು ಮುಡಾ ಹಗರಣದಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಕೇಳ್ತಿದ್ದಾರೆ ಎಂದರು.
ಸಿದ್ದರಾಮಯ್ಯ ರಾಜಕೀಯದಲ್ಲಿ ಇರೋವರೆಗೂ ಬಿಜೆಪಿಗರಿಗೆ ರಾಜಕೀಯ ಭವಿಷ್ಯ ಇಲ್ಲ. ಸಿದ್ದರಾಮಯ್ಯ ಇರೋವರೆಗೆ ಕಾಂಗ್ರೆಸ್ ಪಕ್ಷ ಶಕ್ತಿಯುತವಾಗಿರುತ್ತದೆ. ಬಿಜೆಪಿ ಅಧಿಕಾರಕ್ಕೆ ಬರೋದಕ್ಕೆ ಸಾಧ್ಯವಿಲ್ಲ ಎಂಬ ಅಸೂಯೆ ಅವರಿಗೆ ಇದೆ ಎಂದರು.
ಎಚ್ಡಿ ಕುಮಾರಸ್ವಾಮಿ ವಿರುದ್ಧ ಎಡಿಜಿಪಿ ಎಂ ಚಂದ್ರಶೇಖರ್ ಪತ್ರ ಬರೆದಿರೋದಕ್ಕೂ ಸಿಎಂ ಸಿದ್ದರಾಮಯ್ಯ ಅವರಿಗೆ ಏನು ಸಂಬಂಧ? ಸಿದ್ದರಾಮಯ್ಯ ಅವರೇ ಹೇಳಿ ಬರೆಸಿದ್ದಾರೆ ಅಂತ ದೆಹಲಿಯಲ್ಲಿ ಕುಳಿತು ಆರೋಪ ಮಾಡ್ತಿದ್ದಾರೆ. ಸುಳ್ಳು ಸುಳ್ಳು ಆರೋಪ ಮಾಡ್ತಿದ್ದಾರೆ ಇಂತದರಿಂದ ಯಾರಿಗೂ ಭವಿಷ್ಯ ಇಲ್ಲ ಎಂದು ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.
ಸಿಎಂ ಅಧ್ಯಕ್ಷತೆಯಲ್ಲಿ ವಾಲ್ಮೀಕಿ ಜಯಂತಿಯ ಪೂರ್ವಬಾವಿ ಸಭೆ ನಡೆದಿದೆ. ಸಚಿವ ಸತೀಶ್ ಜಾರಕಿಹೊಳಿ, ದದ್ದಲ್ , ಸೇರಿದಂತೆ ಹಲವು ಶಾಸಕರು ಭಾಗವಹಿಸಿದ್ರು. ನಮ್ಮ ಸಮುದಾಯದ ನಾಯಕರು ಸಲಹೆ ಕೊಟ್ಟಿದ್ದಾರೆ. ವಾಲ್ಮೀಕಿ ಜಯಂತಿ ಬಹಳ ಅರ್ಥಪೂರ್ಣವಾಗಿ ಆಗಬೇಕು ಅನ್ನೊದು ಸಿಎಂ ಆಶಯ. ನಮ್ಮ ಸಮುದಾಯದ ಅತಿ ಹೆಚ್ಚು ಶಾಸಕರು ಮೂರು ಸಂಸದರನ್ನು ಹೊಂದಿದೆ ಕಾಂಗ್ರೆಸ್ ಪಕ್ಷ . ಹೀಗಾಗಿ ಸಿಎಂ ಅವರೆ ಅಧ್ಯಕ್ಷತೆ ವಹಿಸಿಕೊಳ್ಳಬೆಕೆಂದು ಹೇಳಿದ್ದೇನೆ ಎಂದರು.
Murder case accused is Central minister, why should CM Siddaramaiah resign says K N Rajanna.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm