ಬ್ರೇಕಿಂಗ್ ನ್ಯೂಸ್
03-10-24 02:52 pm HK News Desk ಕರ್ನಾಟಕ
ಮೈಸೂರು, ಅ.3: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನೆಲೆ ಹಾಕಿರುವ ಹಸಿರು ಚಪ್ಪರ ಮತ್ತು ಗುಂಬಜ್ ಆಕೃತಿ ಮತ್ತೆ ವಿವಾದಕ್ಕೆ ಕಾರಣವಾಗಿದೆ. ನಗರದ ಸಯ್ಯಜಿ ರಾವ್ ರಸ್ತೆಯಲ್ಲಿನ ಹಸಿರು ಚಪ್ಪರದಲ್ಲಿ ಈ ಬಾರಿ ವಿಭಿನ್ನವಾಗಿ ಹಸಿರಿನ ಬಣ್ಣದಲ್ಲಿ ವಿದ್ಯುತ್ ಅಲಂಕಾರ ಮಾಡಿದ್ದು ನಡುವೆ ಗುಂಬಜ್ ಆಕೃತಿ ಬಿಡಿಸಲಾಗಿದೆ. ಇದನ್ನು ಮಾಜಿ ಸಂಸದ ಪ್ರತಾಪಸಿಂಹ ಆಕ್ಷೇಪಿಸಿದ್ದಾರೆ.
ಹಸಿರು ಬಣ್ಣದ ಅಲಂಕಾರ ಜೊತೆಗೆ ಚಪ್ಪರದ ಮೇಲ್ಭಾಗದಲ್ಲಿ ಹಸಿರಿನ ‘ಗುಂಬಜ್’ ಹೋಲುವ ಮಾದರಿಯನ್ನು ನಿರ್ಮಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಈ ಸಂಬಂಧ ಫೇಸ್ಬುಕ್ ಖಾತೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಫೋಟೋ ಹಂಚಿಕೊಂಡಿದ್ದು ಇದನ್ನು ಬದಲಾಯಿಸಲು ಹೇಳಿದ್ದೇನೆ ಎಂದು ಪೋಸ್ಟ್ ಹಾಕಿದ್ದಾರೆ.



ಈ ಬಗ್ಗೆ ಜಾಲತಾಣದಲ್ಲಿ ಪರ, ವಿರೋಧ ಚರ್ಚೆ ವ್ಯಕ್ತವಾಗಿದೆ. ಈ ಹಿಂದೆ ನಗರದ ಊಟಿ ರಸ್ತೆಯ ಜೆಎಸ್ಎಸ್ ಕಾಲೇಜಿನ ಬಳಿಯ ಬಸ್ ನಿಲ್ದಾಣದಲ್ಲಿ ಗುಂಬಜ್ ಮಾದರಿ ನಿರ್ಮಿಸಿದ್ದು, ವಿವಾದಕ್ಕೆ ಕಾರಣವಾಗಿತ್ತು. ಬಳಿಕ ಬಸ್ ನಿಲ್ದಾಣದ ಮೇಲಿನ ಮೂರು ಗುಂಬಜ್ಗಳಲ್ಲಿ ಎರಡನ್ನು ತೆರವುಗೊಳಿಸಲಾಗಿತ್ತು. ಇದೀಗ ದಸರಾ ಮಹೋತ್ಸವದ ಉದ್ಘಾಟನೆ ವೇಳೆ ಅಂತಹದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.
Objection to different decoration of Mysore Dasara 2024, prathap simha sparks controversy in Mysuru.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm