ಬ್ರೇಕಿಂಗ್ ನ್ಯೂಸ್
03-10-24 02:52 pm HK News Desk ಕರ್ನಾಟಕ
ಮೈಸೂರು, ಅ.3: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನೆಲೆ ಹಾಕಿರುವ ಹಸಿರು ಚಪ್ಪರ ಮತ್ತು ಗುಂಬಜ್ ಆಕೃತಿ ಮತ್ತೆ ವಿವಾದಕ್ಕೆ ಕಾರಣವಾಗಿದೆ. ನಗರದ ಸಯ್ಯಜಿ ರಾವ್ ರಸ್ತೆಯಲ್ಲಿನ ಹಸಿರು ಚಪ್ಪರದಲ್ಲಿ ಈ ಬಾರಿ ವಿಭಿನ್ನವಾಗಿ ಹಸಿರಿನ ಬಣ್ಣದಲ್ಲಿ ವಿದ್ಯುತ್ ಅಲಂಕಾರ ಮಾಡಿದ್ದು ನಡುವೆ ಗುಂಬಜ್ ಆಕೃತಿ ಬಿಡಿಸಲಾಗಿದೆ. ಇದನ್ನು ಮಾಜಿ ಸಂಸದ ಪ್ರತಾಪಸಿಂಹ ಆಕ್ಷೇಪಿಸಿದ್ದಾರೆ.
ಹಸಿರು ಬಣ್ಣದ ಅಲಂಕಾರ ಜೊತೆಗೆ ಚಪ್ಪರದ ಮೇಲ್ಭಾಗದಲ್ಲಿ ಹಸಿರಿನ ‘ಗುಂಬಜ್’ ಹೋಲುವ ಮಾದರಿಯನ್ನು ನಿರ್ಮಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಈ ಸಂಬಂಧ ಫೇಸ್ಬುಕ್ ಖಾತೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಫೋಟೋ ಹಂಚಿಕೊಂಡಿದ್ದು ಇದನ್ನು ಬದಲಾಯಿಸಲು ಹೇಳಿದ್ದೇನೆ ಎಂದು ಪೋಸ್ಟ್ ಹಾಕಿದ್ದಾರೆ.



ಈ ಬಗ್ಗೆ ಜಾಲತಾಣದಲ್ಲಿ ಪರ, ವಿರೋಧ ಚರ್ಚೆ ವ್ಯಕ್ತವಾಗಿದೆ. ಈ ಹಿಂದೆ ನಗರದ ಊಟಿ ರಸ್ತೆಯ ಜೆಎಸ್ಎಸ್ ಕಾಲೇಜಿನ ಬಳಿಯ ಬಸ್ ನಿಲ್ದಾಣದಲ್ಲಿ ಗುಂಬಜ್ ಮಾದರಿ ನಿರ್ಮಿಸಿದ್ದು, ವಿವಾದಕ್ಕೆ ಕಾರಣವಾಗಿತ್ತು. ಬಳಿಕ ಬಸ್ ನಿಲ್ದಾಣದ ಮೇಲಿನ ಮೂರು ಗುಂಬಜ್ಗಳಲ್ಲಿ ಎರಡನ್ನು ತೆರವುಗೊಳಿಸಲಾಗಿತ್ತು. ಇದೀಗ ದಸರಾ ಮಹೋತ್ಸವದ ಉದ್ಘಾಟನೆ ವೇಳೆ ಅಂತಹದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.
Objection to different decoration of Mysore Dasara 2024, prathap simha sparks controversy in Mysuru.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm