ಬ್ರೇಕಿಂಗ್ ನ್ಯೂಸ್
03-10-24 02:52 pm HK News Desk ಕರ್ನಾಟಕ
ಮೈಸೂರು, ಅ.3: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನೆಲೆ ಹಾಕಿರುವ ಹಸಿರು ಚಪ್ಪರ ಮತ್ತು ಗುಂಬಜ್ ಆಕೃತಿ ಮತ್ತೆ ವಿವಾದಕ್ಕೆ ಕಾರಣವಾಗಿದೆ. ನಗರದ ಸಯ್ಯಜಿ ರಾವ್ ರಸ್ತೆಯಲ್ಲಿನ ಹಸಿರು ಚಪ್ಪರದಲ್ಲಿ ಈ ಬಾರಿ ವಿಭಿನ್ನವಾಗಿ ಹಸಿರಿನ ಬಣ್ಣದಲ್ಲಿ ವಿದ್ಯುತ್ ಅಲಂಕಾರ ಮಾಡಿದ್ದು ನಡುವೆ ಗುಂಬಜ್ ಆಕೃತಿ ಬಿಡಿಸಲಾಗಿದೆ. ಇದನ್ನು ಮಾಜಿ ಸಂಸದ ಪ್ರತಾಪಸಿಂಹ ಆಕ್ಷೇಪಿಸಿದ್ದಾರೆ.
ಹಸಿರು ಬಣ್ಣದ ಅಲಂಕಾರ ಜೊತೆಗೆ ಚಪ್ಪರದ ಮೇಲ್ಭಾಗದಲ್ಲಿ ಹಸಿರಿನ ‘ಗುಂಬಜ್’ ಹೋಲುವ ಮಾದರಿಯನ್ನು ನಿರ್ಮಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಈ ಸಂಬಂಧ ಫೇಸ್ಬುಕ್ ಖಾತೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಫೋಟೋ ಹಂಚಿಕೊಂಡಿದ್ದು ಇದನ್ನು ಬದಲಾಯಿಸಲು ಹೇಳಿದ್ದೇನೆ ಎಂದು ಪೋಸ್ಟ್ ಹಾಕಿದ್ದಾರೆ.



ಈ ಬಗ್ಗೆ ಜಾಲತಾಣದಲ್ಲಿ ಪರ, ವಿರೋಧ ಚರ್ಚೆ ವ್ಯಕ್ತವಾಗಿದೆ. ಈ ಹಿಂದೆ ನಗರದ ಊಟಿ ರಸ್ತೆಯ ಜೆಎಸ್ಎಸ್ ಕಾಲೇಜಿನ ಬಳಿಯ ಬಸ್ ನಿಲ್ದಾಣದಲ್ಲಿ ಗುಂಬಜ್ ಮಾದರಿ ನಿರ್ಮಿಸಿದ್ದು, ವಿವಾದಕ್ಕೆ ಕಾರಣವಾಗಿತ್ತು. ಬಳಿಕ ಬಸ್ ನಿಲ್ದಾಣದ ಮೇಲಿನ ಮೂರು ಗುಂಬಜ್ಗಳಲ್ಲಿ ಎರಡನ್ನು ತೆರವುಗೊಳಿಸಲಾಗಿತ್ತು. ಇದೀಗ ದಸರಾ ಮಹೋತ್ಸವದ ಉದ್ಘಾಟನೆ ವೇಳೆ ಅಂತಹದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.
Objection to different decoration of Mysore Dasara 2024, prathap simha sparks controversy in Mysuru.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm