ಬ್ರೇಕಿಂಗ್ ನ್ಯೂಸ್
04-10-24 08:25 pm Bangalore Correspondent ಕರ್ನಾಟಕ
ಬೆಂಗಳೂರು, ಅ 04: ರಾಜಧಾನಿಯಲ್ಲಿ ಇತ್ತೀಚೆಗೆ ಹುಸಿ ಬಾಂಬ್ ಸಂದೇಶ ಕಳುಹಿಸುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇತ್ತೀಚೆಗೆ ನಗರದ ಮಿಲಿಟರಿ ಶಾಲೆ ಸೇರಿದಂತೆ ಹಲವು ಶಾಲೆಗಳಿಗೆ ಕಿಡಿಗೇಡಿಗಳು ಹುಸಿ ಬಾಂಬ್ ಸಂದೇಶ ಕಳುಹಿಸಿದ್ದರು. ಇದೀಗ ನಗರದ ಪ್ರತಿಷ್ಠಿತ ಮೂರು ಖಾಸಗಿ ಕಾಲೇಜುಗಳಿಗೆ ಕಿಡಿಗೇಡಿಗಳು ಹುಸಿ ಬಾಂಬ್ ಸಂದೇಶ ಕಳುಹಿಸಿದ್ದಾರೆ.
ಸದಾಶಿವನಗರ ಠಾಣಾ ವ್ಯಾಪ್ತಿಯಲ್ಲಿರುವ ಎಂ ಎಸ್ ರಾಮಯ್ಯ ಕಾಲೇಜು, ಹನುಮಂತ ನಗರ ಠಾಣಾ ವ್ಯಾಪ್ತಿಯಲ್ಲಿರುವ ಬಿಎಂಎಸ್ ಕಾಲೇಜು ಹಾಗೂ ಬಸವನಗುಡಿಯ ಬಿಐಟಿ ಕಾಲೇಜುಗಳಿಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಇಮೇಲ್ ಕಳುಹಿಸಿದ್ದಾರೆ. ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಬೆದರಿಕೆ ಇಮೇಲ್ ಬಂದಿದ್ದು, ಕಾಲೇಜು ಸಿಬ್ಬಂದಿ ಕೂಡಲೇ ಪೊಲೀಸರಿಗೆ ತಿಳಿಸಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಕಾಲೇಜುಗಳಿಗೆ ತೆರಳಿ ಪರಿಶೀಲಿಸಿದ ಬಳಿಕ ಹುಸಿ ಬಾಂಬ್ ಕರೆ ಎಂಬುದು ಗೊತ್ತಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ, "ನಗರದ ಮೂರು ಕಾಲೇಜುಗಳಿಗೆ ಇಮೇಲ್ ಮುಖಾಂತರ ಹುಸಿ ಬಾಂಬ್ ಸಂದೇಶ ಕಳುಹಿಸಿದ್ದಾರೆ. ಕೂಡಲೇ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಸ್ಥಳಕ್ಕೆ ಹೋಗಿ ಕೂಲಂಕಶವಾಗಿ ಪರಿಶೀಲಿಸಿದ್ದಾರೆ. ಘಟನೆ ಸಂಬಂಧ ಕಿಡಿಗೇಡಿಗಳ ವಿರುದ್ಧ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ" ಎಂದರು.
Three engineering colleges in the city received an email claiming to alert them to a “Hydrogen-based IED” placed on their premises on Friday (October 4) afternoon. The police pressed the bomb detection and disposal squad and dog squads at the three locations, carried out extensive anti-sabotage checks and determined that the threats were a hoax.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm