ಬ್ರೇಕಿಂಗ್ ನ್ಯೂಸ್
04-10-24 09:18 pm HK News Desk ಕರ್ನಾಟಕ
ಬಳ್ಳಾರಿ, ಅ.04: ಮುಖ್ಯಮಂತ್ರಿ ಸ್ಥಾನದಲ್ಲಿರುವ ಸಿದ್ದರಾಮಯ್ಯ ಮಾನ, ಮರ್ಯಾದೆ ಇಲ್ಲದ ರಾಜಕಾರಣಿ. ನೀಚ ರಾಜಕಾರಣದ ಪರಮಾವಧಿಯನ್ನು ಸಿದ್ದರಾಮಯ್ಯ ಮೀರಿದ್ದಾರೆ. ಬಳ್ಳಾರಿ ಜನರ ಶಾಪದಿಂದ ಅವರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಬಿಜೆಪಿ ಶಾಸಕ ಜನಾರ್ಧನ ರೆಡ್ಡಿ, ಸಿಎಂ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
"ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿಯವರು ಮಾಡಿದ ಒಂದು ಕರೆಗೆ ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಅಂದು ನನ್ನ ಬಗ್ಗೆ ಏನೆಲ್ಲಾ ಕೆಟ್ಟದನ್ನು ಮಾತಾನಾಡಿದರು. ಈಗ ಅವರು ಅನುಭವಿಸುತ್ತಿದ್ದಾರೆ, ಕರ್ಮ ಎನ್ನುವುದು ಯಾರನ್ನೂ ಬಿಡುವುದಿಲ್ಲ" ಎಂದು ಜನಾರ್ಧನ ರೆಡ್ಡಿ, ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ್ದಾರೆ.
ಗಣಿ ಉದ್ಯಮಿಯೂ ಆಗಿರುವ ಜನಾರ್ಧನ ರೆಡ್ಡಿ, ಬಹುಕೋಟಿ ಹಗರಣವೊಂದರಲ್ಲಿ ಸೆಪ್ಟಂಬರ್ 2011ರಂದು ಬಂಧನಕ್ಕೆ ಒಳಗಾಗಿದ್ದರು. ಜೊತೆಗೆ, ಬಳ್ಳಾರಿ, ಅನಂತಪುರ, ಕರ್ನೂಲ್ ಜಿಲ್ಲೆ ಪ್ರವೇಶಿಸದಂತೇ ನಿರ್ಬಂಧವನ್ನೂ ಹೇರಲಾಗಿತ್ತು. ಈಗ, ಸರ್ವೋಚ್ಚ ನ್ಯಾಯಾಲಯ ಈ ನಿರ್ಬಂಧವನ್ನು ತೆರವುಗೊಳಿಸಿದೆ
ಬಳ್ಳಾರಿಗೆ ನಿರ್ಬಂಧ ಹೇರಿದ್ದರೂ, ಅಲ್ಲಿಂದ ಸುಮಾರು 60 ಕಿಲೋಮೀಟರ್ ದೂರದಲ್ಲಿರುವ, ಅಕ್ಕಿ ಉತ್ಪಾದನೆಯಲ್ಲಿ ಕಲ್ಯಾಣ ಕರ್ನಾಟಕದ ಪ್ರಮುಖ ನಗರ ಗಂಗಾವತಿ ಅಸೆಂಬ್ಲಿ ಕ್ಷೇತ್ರದಿಂದ ಸ್ಪರ್ಧಿಸಿ, ಗೆಲುವು ಸಾಧಿಸಿದ್ದರು. ಹೊಸ ಪಾರ್ಟಿಯನ್ನು (ಕಲ್ಯಾಣ ರಾಜ್ಯ ಪ್ರಗತಿ ಪಕ್ಷ) ಕಟ್ಟಿ, ವಿಜೇತರಾಗಿದ್ದರು.
ಸಿದ್ದರಾಮಯ್ಯ ಊರು ಬಿಡುವಂತ ಸಮಯ ಸದ್ಯದಲ್ಲೇ ಬರಲಿದೆ ;
ಹೆಲಿಕಾಪ್ಟರ್ ಖರೀದಿಸಿದ್ದಕ್ಕೆ ಸಿದ್ದರಾಮಯ್ಯ ನನ್ನನ್ನು ಖಳನಾಯಕನಂತೆ ಬಿಂಬಿಸಿದ್ದರು. ಈಗ ಅವರ ಪರಿಸ್ಥಿತಿ ಏನಾಗಿದೆ, ಕರ್ಮ ಎನ್ನುವುದು ಯಾರನ್ನೂ ಬಿಡುವುದಿಲ್ಲ ಎನ್ನುವುದಕ್ಕೆ ಇದೇ ಉದಾಹರಣೆ. ನನ್ನ ಊರಿಗೆ ನಾನು ಬಂದಿದ್ದೇನೆ, ಅವರ ಊರನ್ನು ಅವರು ಬಿಡುವಂತಹ ಸಮಯ ಸದ್ಯದಲ್ಲೇ ಬರಲಿದೆ ಎಂದು ಜನಾರ್ಧನ ರೆಡ್ಡಿ, ಸಿಎಂ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
Mining baron and BJP MLA Gali Janardhan Reddy Thursday entered his hometown of Ballari after 14 years, holding a roadshow to mark his return. The Supreme Court had barred Reddy from entering Ballari after his arrest in 2011 over illegal export of iron ore, estimated to be worth more than Rs 12,000 crore. The court had recently lifted the ban.
24-02-26 03:51 pm
HK News Staffer
ನಾಯಕತ್ವ ಬದಲಾವಣೆ- ಸಂಪುಟ ಪುನಾರಚನೆಗೆ ಒತ್ತಾಯಿಸಿ 3...
23-02-26 05:15 pm
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
23-02-26 08:20 pm
Mangaluru Correspondent
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
24-02-26 06:01 pm
HK News Staffer
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm
ಯುವತಿ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ...
23-02-26 09:15 pm