ಬ್ರೇಕಿಂಗ್ ನ್ಯೂಸ್
06-10-24 05:32 pm HK News Desk ಕರ್ನಾಟಕ
ಭಟ್ಕಳ, ಅ.06: ಸಮುದ್ರದಲ್ಲಿ ಮುಳುಗಿ ಬೆಂಗಳೂರು ಮೂಲದ ವಿದ್ಯಾರ್ಥಿ ಸಾವನ್ನಪ್ಪಿದ್ದು, ಮತ್ತೊಬ್ಬನನ್ನು ರಕ್ಷಣೆ ಮಾಡಿರುವ ಘಟನೆ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲ ತೀರದಲ್ಲಿ ನಡೆದಿದೆ.
ಬೆಂಗಳೂರಿನ ವಿದ್ಯಾಸೌಧ ಪಿ.ಯು ಕಾಲೇಜು ವಿದ್ಯಾರ್ಥಿ ಗೌತಮ್ (17) ಮೃತ ರ್ದುದೈವಿ. ಬೆಂಗಳೂರಿನ ಧನುಶ್ .ಡಿ. ರಕ್ಷಣೆಗೊಳಗಾದ ವಿದ್ಯಾರ್ಥಿ.
ಬೆಂಗಳೂರಿನಿಂದ ವಿದ್ಯಾ ಸೌಧ ಕಾಲೇಜಿನ 220 ವಿದ್ಯಾರ್ಥಿಗಳು ಪ್ರವಾಸಕ್ಕೆ ಆಗಮಿಸಿದ್ದರು. ಈ ವೇಳೆ ಇಬ್ಬರು ವಿದ್ಯಾರ್ಥಿಗಳು ಸಮುದ್ರದ ಆಳದಲ್ಲಿ ಈಜಲು ತೆರಳಿದ್ದರು. ಅಲೆಗಳ ಅಬ್ಬರಕ್ಕೆ ಇಬ್ಬರು ನೀರಿನಲ್ಲಿ ಮುಳಿಗಿದ್ದು, ಧನುಷ್ನನ್ನು ನೋಡಿದ ಲೈಫ್ ಗಾರ್ಡ್ ಹಾಗೂ ಪೊಲೀಸರು ಆತನನ್ನು ರಕ್ಷಣೆ ಮಾಡಿದ್ದರು. ಗೌತಮ್ ಕೂಡ ಈಜಲು ಬಂದಿರುವ ಮಾಹಿತಿಯನ್ನ ಧನುಷ್ ಹೇಳದಿದ್ದರಿಂದ ಮಾಹಿತಿ ತಿಳಿಯದೇ ಓರ್ವನನ್ನು ಮಾತ್ರ ರಕ್ಷಣೆ ಮಾಡಲಾಗಿದೆ. ವಿದ್ಯಾರ್ಥಿ ಸಂಖ್ಯೆ ಎಣಿಸಿದಾಗ ಗೌತಮ್ ಕೂಡ ಸಮುದ್ರದಲ್ಲಿ ಈಜಲು ಹೋಗಿರುವುದು ಗಮನಕ್ಕೆ ಬಂದಿದೆ. ನಂತರ ಮುರುಡೇಶ್ವರ ಎ.ಸ್.ಐ ರುದ್ರೇಶ್, ಲೈಪ್ ಗಾರ್ಡ್ ಹಾಗೂ ನೇತ್ರಾಣಿ ಅಡ್ವೆಂಚರ್ಸ ತಂಡ ಶೋಧ ನಡೆಸಿ ಶವವನ್ನು ಹೊರಕ್ಕೆ ತೆಗೆಯಲಾಗಿದೆ.
ಈ ಕುರಿತು ಮುರುಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
17 year old youth drowned at Murdeshwar beach, one rescued. The deceased has been identified as Gowtam from Vidhyasoudha pu college in Bangalore. Another friend has been rescued by the coast guard.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm